ಇದರ ಬೆನ್ನಲ್ಲೇ ಪತ್ರಿಕಾ ಹೇಳಿಕೆ ಬಿಡುಗಡೆ ಮಾಡಿರುವ ಬಿಎಸ್ ವೈ, 1800 ಕೋಟಿ ರು.ಡೈರಿ ನಕಲಿ ಎಂದು ಆದಾಯ ತೆರಿಗೆ ಇಲಾಖೆ ಅಧಿಕಾರಿಗಳೇ ಹೇಳಿದ್ದಾರೆ. ಆದರೆ ಮತ್ತೆ ಇಂಥ ಹೇಳಿಕೆಗಳನ್ನು ನೀಡುವ ಮೂಲಕ ಕಳಂಕ ರಹಿತ ನಾಯಕಾರದ ಅರುಣ್ ಜೇಟ್ಲಿ, ನಿತಿನ್ ಗಡ್ಕರಿ, ರಾಜನಾಥ್ ಸಿಂಗ್ ಮತ್ತು ನನಗೆ ಅವಮಾನ ಮಾಡುತ್ತಿದ್ದಾರೆ. ಇಂಥ ಅವಹೇಳನ ಒಪ್ಪುವುದಿಲ್ಲ ಎಂದಿದ್ದಾರೆ.