ಬೆಂಗಳೂರು: ಮತದಾರರಿಗೆ ಆಮಿಷವೊಡ್ಡಿ ಮತಗಟ್ಟೆಗಳಿಗೆ ಉಚಿತವಾಗಿ ಕರೆತರುವ ಕ್ಯಾಬ್ ಮತ್ತು ಸಾರಿಗೆ ಚಾಲನೆ ನಿರ್ವಾಹಕರ ಮೇಲೆ ಸ್ಥಳೀಯ ಸಾರಿಗೆ ಪ್ರಾಧಿಕಾರ ಹದ್ದಿನ ಕಣ್ಣಿಡಲು ಮುಂದಾಗಿದೆ.
ಇದು ಚುನಾವಣಾ ಆಯೋಗದ ನೀತಿ ಸಂಹಿತೆಯ ಉಲ್ಲಂಘನೆಯಾಗಲಿದ್ದು ನಿಯಮ ಉಲ್ಲಂಘಿಸಿದ ಸಾರಿಗೆ ಪ್ರಾಧಿಕಾರದ ವಿರುದ್ಧ ಕ್ರಮ ಕೈಗೊಳ್ಳಲು ಮುಂದಾಗಿದೆ.