ಮಂಗಳವಾರ ಸಂಜೆ ಅಮಿತ್ ಶಾ ತೇಜಸ್ವಿ ಸೂರ್ಪ ಪರ ಬೆಂಗಳೂರು ದಕ್ಷಿಣ ಲೋಕಸಭೆ ಕ್ಷೇತ್ರದಲ್ಲಿ ಮತಯಾಚಿಸಿದರು, ಈ ವೇಳೆ ಶಾಸಕರಾದ. ಆರ್.ಅಶೋಕ, ವಿ,ಸೋಮಣ್ಣ, ಸತೀಶ್ ರೆಡ್ಡಿ ಅಮಿತ್ ಶಾ ರ್ಯಾಲಿಯಲ್ಲಿ ಪಾಲ್ಗೊಂಡರು. ಸೋಮವಾರದವರೆಗೆ ಯಾರೊಬ್ಬ ನಾಯಕರು ತೇಜಸ್ವಿ ಸೂರ್ಯ ಪ್ರಚಾರಕ್ಕಿಳಿದಿರಲಿಲ್ಲ, ಮಂಗಳವಾರ ಸಂಜೆ ಅಮಿತ್ ಶಾ ಜೊತೆ ಬಿಜೆಪಿ ರಾಜ್ಯಾಧ್ಯಕ್ಷ ಯಡಿಯೂರಪ್ಪ ಮತ್ತು ಉಪಾಧ್ಯಾಕ್ಷೆ ತೇಜಸ್ವಿನಿ ಅನಂತ್ ಕುಮಾರ್ ಪಾಲ್ಗೊಂಡಿದ್ದರು.