ಹಲವಾರು ಸಕ್ಕರೆ ಕಾರ್ಖಾನೆಗಳು, ಸಹಕಾರಿ ಸಂಸ್ಥೆಗಳು, ಸ್ಥಳೀಯ ಸಂಸ್ಥೆಗಳು ಮತ್ತು ಶೈಕ್ಷಣಿಕ ಸಂಸ್ಥೆಗಳ ಮೇಲೆ ತಮ್ಮ ಹಸ್ತದ ಹೊರತಾಗಿಯೂ , ಈ ಲೋಕಸಭೆ ಚುನಾವಣೆಯಲ್ಲಿ ಬಿಜೆಪಿ ಟಿಕೆಟ್ ನಿಡದೆ ಕತ್ತಿ ಕುಟುಂಬವನ್ನು ಕೈಬಿಟ್ಟಿದೆ.ಈ ಹಿನ್ನೆಲೆಯಲ್ಲಿ ಕತ್ತಿ ಸೋದರರು ತಾವು ಕಳೆದುಕೊಂಡ ಸ್ಥಾನವನ್ನು ಮರಳಿ ಗಳಿಸಲು ಕಾಂಗ್ರೆಸ್ ಅಥವಾ ಜೆಡಿಎಸ್ ಜತೆ ಕೈಜೋಡಿಸಬಹುದು, ಜೆಡಿಎಸ್ ನ ಹಿಂದುಳಿದ ನಾಯಕ ಕೋನಾರೆಡ್ಡಿ ಉಮೇಶ್ ಕತ್ತಿ ಮುಂದಿನ ಕೆಲ ದಿನಗಳಲ್ಲಿ ಜೆಡಿಎಸ್ ಗೆ ಸೇರಲಿದ್ದಾರೆ ಎಂದು ಶುಕ್ರವಾರ ಹೇಳಿಕೆ ನೀಡಿದ್ದಾರೆ.