ಈ ಸಂಬಂಧ ಮಾತನಾಡಿರುವ ಮಾಜಿ ಪ್ರಧಾನಿ ಎಚ್.ಡಿ ದೇವೇಗೌಡ, ನನ್ನ ಮಗ ಮುಖ್ಯಮಂತ್ರಿ, ಅವರಿಗೆ ಹೆಲಿಕಾಪ್ಟರ್ ಸಿಗಲಿಲ್ಲ, ಇದಕ್ಕೆ ಅವರು ಬೇಸರ ವ್ಯಕ್ತ ಪಡಿಸಿದ್ದಾರೆ. ಬಿಜೆಪಿ ಮತ್ತು ಕಾಂಗ್ರೆಸ್ ರಾಜ್ಯ ಘಟಕಗಳು ಒಂದೊಂದು ಹೆಲಿಕಾಪ್ಟರ್ ಹೊಂದಿವೆ, ಆದರೆ ಜೆಡಿಎಸ್ ಗೆ ಇಲ್ಲ, ಭಾನುವಾರ ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್ ಯಡಿಯೂರಪ್ಪ ಭದ್ರಾವತಿಗೆ ಹೆಲಿಕಾಪ್ಟರ್ ನಲ್ಲಿ ತೆರಳಿದ್ದರು,