ರಾಜ್ಯದ ಎಲ್ಲಾ ರಾಷ್ಚ್ರೀಯ ಹೆದ್ದಾರಿಗಳನ್ನು ಮೇಲ್ದರ್ಜೆಗೇರಿಸಿದ್ದೇವೆ, ಕರಾವಳಿಯ ಜನರ ಬಹು ನಿರೀಕ್ಷಿತ ಮಂಗಳೂರು-ಮುಂಬೈ ಕೊಂಕಣ ರೈಲ್ವೆ ಮಾರ್ಗವನ್ನು ದ್ವಿಪಥ ಮತ್ತು ವಿದ್ಯುದೀಕರಣ ಗೊಳಿಸುವ ಪ್ರಕ್ರಿಯೆಯು ಈಗಾಗಲೇ ಪ್ರಗತಿಯಲ್ಲಿದ್ದು ಮುಂದಿನ ಅವಧಿಯಲ್ಲಿ ಕಾಮಗಾರಿ ಆರಂಭವಾಗಲಿದೆ. ಕೇಂದ್ರೀಯ ವಿದ್ಯಾಲಯ ತಂದಿದ್ದೇನೆ, ಕೌಶಲ್ಯಾಭಿವೃದ್ಧಿ ಕಾಲೇಜು, ಜಿಟಿ ಮತ್ತು ಟಿಸಿ, ಅಡಿಕೆ ಬೆಲೆ ಕಡಿಮೆಯಾದಾಗ ಅದರ ಬೆಲೆ ಏರಿಕ ಮಾಡಿಸಿದ್ದೇನೆ, ಮೋದಿ ಅವರು ದೇಶಕ್ಕೆ ಅನಿವಾರ್ಯ