ಲೋಕಸಭಾ ಚುನಾವಣೆಯಲ್ಲಿ ಜೆಡಿಎಸ್-ಕಾಂಗ್ರೆಸ್ ಮೈತ್ರಿ ಅಭ್ಯರ್ಥಿ ನಿಖಿಲ್ ಕುಮಾರಸ್ವಾಮಿಗೆ ಬೆಂಬಲ ವ್ಯಕ್ತಪಡಿಸಿರುವ ಜಿ.ಮಾದೇಗೌಡ, ವ್ಯಕ್ತಿಯೊಬ್ಬರ ಮೊಬೈಲ್ ನಿಂದ ಸಚಿವರ ಮೊಬೈಲ್ಗೆ ಕರೆ ಮಾಡಿಸಿ ಚುನಾವಣೆ ಮಾಡಲು ಹಣ ಕಳಿಸಿಕೊಡುವಂತೆ ಸೂಚಿಸಿದ್ದಾರೆ. ಅದಕ್ಕೆ ಸಚಿವರು ಹಣದ ವ್ಯವಸ್ಥೆ ಮಾಡುವುದಾಗಿ ಉತ್ತರಿಸಿದ್ದರು.