ತಮ್ಮ ಅಭಿವೃದ್ಧಿ ಕೆಲಸಗಳನ್ನು ಮುಂದಿಟ್ಟುಕೊಂಡು ಧ್ರುವನಾರಾಯಣ ಮತಯಾಚನೆ ಮಾಡುತ್ತಿದ್ದಾರೆ, ಜೊತೆಗೆ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರದ ಸಾಧನೆಗಳನ್ನು ಮುಂದಿಟ್ಟುಕೊಂಡು ಮತಯಾಚಿಸುತ್ತಿದ್ದಾರೆ, ಕಾಂಗ್ರೆಸ್ 4 ಶಾಸಕರನ್ನು ಹೊಂದಿದೆ, ಜೊತೆಗೆ ಮೂವರು ಸಚಿವರಿದ್ದಾರೆ, ಜೊತೆಗೆ ಸಿದ್ದರಾಮಯ್ಯ ಬೆಂಬಲ ಕೂಡ ಇದಗೆ,2018ರ ವಿಧಾನಭೆ ಚುನಾವಣೆಯಲ್ಲಿ ಬಿಜೆಪಿ 2 ಸೀಟು ಗೆದ್ದಿತ್ತು,