ವಿಳಾಸ ಬದಲಾದ ನಂತರ ದ್ರಾವಿಡ್ ಮನೆಗೆ ನಮ್ಮ ಸಿಬ್ಬಂದಿಗಳು ಹೋಗಿದ್ದರು. ಅವರ ಕುಟುಂಬದ ಸದಸ್ಯರು ಮನೆಯೊಳಗೆ ಬಿಡಲಿಲ್ಲ. ಈ ಬಗ್ಗೆ ಸ್ಪೇನ್ ಪ್ರವಾಸದಲ್ಲಿದ್ದ ರಾಹುಲ್ ಅವರ ಗಮನಕ್ಕೂ ಕೂಡ ತರಲಾಯಿತು, ಆದರೆ ಸೂಕ್ತ ಸ್ಪಂದನೆ ಸಿಗಲಿಲ್ಲ ಎಂದು ಚುನಾವಣಾ ಅಧಿಕಾರಿ ಚುನಾವಣಾಧಿಕಾರಿ ಮಂಜುನಾಥ್ ಪ್ರಸಾದ್ ತಿಳಿಸಿದ್ದಾರೆ.