ಸೋಮವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ನಾವು ಅಧಿಕಾರಕ್ಕೆ ಅಂಟಿ ಕುಳಿತಿಲ್ಲ. ಸಂಗೊಳ್ಳಿ ರಾಯಣ್ಣ ಬ್ರಿಗೇಡ್ ಕಟ್ಟಿದ್ದ ಕೆ.ಎಸ್.ಈಶ್ವರಪ್ಪ ರಾಯಣ್ಣನನ್ನು ಬಿಟ್ಟು ಯಡಿಯೂರಪ್ಪನ ಪಾದಕ್ಕೆ ಬಿದ್ದರು.ನಮ್ಮ ರಾಷ್ಟ್ರ ಉಳಿಯಬೇಕಾದರೆ, ಕೇಂದ್ರದಲ್ಲಿ ಬಿಜೆಪಿ ಅಧಿಕಾರ ಸ್ಥಾನದಿಂದ ಕೆಳಗಿಳಿಯಬೇಕು ಎಂದು ಹೇಳಿದ್ದಾರೆ.