ಮಂಗಳೂರು: ಪ್ರಧಾನಿ ನರೇಂದ್ರ ಮೋದಿ ಅವರ ಮಂಗಳೂರು ಕಾರ್ಯಕ್ರಮಕ್ಕೆ ಸಾಗರೋಪಾದಿಯಲ್ಲಿ ಜನರು ಸೇರಿದ್ದರು. ಇದಕ್ಕೆ ಸೆಡ್ಡು ಹೊಡೆಯಲು ಕಾಂಗ್ರೆಸ್ ಪಕ್ಷ ತರಾತುರಿಯಲ್ಲಿ ಆಯೋಜಿಸಿದ್ದ ಸಮಾವೇಶದಲ್ಲಿ ಖಾಲಿ ಕುರ್ಚಿಗಳನ್ನು ರಾರಾಚಿಸುತ್ತಿದ್ದು ಕಾರ್ಯಕ್ರಮಕ್ಕೆ ಬರಬೇಕಾಗಿದ್ದ ಶತ್ರುಘ್ನ ಸಿನ್ಹಾ ಬರದೇ ವಾಪಸ್ ಹಿಂತಿರುಗಿದ್ದಾರೆ.