ಮಂಡ್ಯ: ಮಂಡ್ಯ ಲೋಕಸಭಾ ಕ್ಷೇತ್ರದ ಕಾಂಗ್ರೆಸ್- ಜೆಡಿಎಸ್ ಮೈತ್ರಿ ಅಭ್ಯರ್ಥಿ ನಿಖಿಲ್ ರೈತನ ಮಗ, ಜಿಲ್ಲೆಯ ಮಗನಾಗಿ ನಿಮ್ಮಗಳ ಸೇವೆಗಾಗಿ ಪಣತೊಟ್ಟಿದ್ದಾನೆ ಎಂದು ಮುಖ್ಯಮಂತ್ರಿ ಎಚ್ ಡಿ ಕುಮಾರಸ್ವಾಮಿ ಹೇಳಿದರು.
ಪಾಂಡವಪುರದಲ್ಲಿ ಆಯೋಜಿಸಿದ್ದ ಪ್ರಚಾರ ಸಭೆಯನ್ನುದ್ದೇಶಿಸಿ ಮಾತನಾಡಿದ ಕುಮಾರಸ್ವಾಮಿ, ಭತ್ತ ನಾಟಿ, ಹೊಲದ ಬಿತ್ತನೆ, ಕಬ್ಬು ಕಟಾವ್ ಬಗ್ಗೆ ನಿಖಿಲ್ ಕುಮಾರಸ್ವಾಮಿಗೆ ತಿಳುವಳಿಕೆ ನೀಡಿದ್ದೀರಿ. ಆತ ಇಲ್ಲಿಯೇ ಇದ್ದು, ಜನರ ಸೇವೆ ಮಾಡುತ್ತೇನೆ ಎಂದರು.
Advertisement