ಇಂದು ಬಿಜೆಪಿ ಚುನಾವಣಾ ಕಚೇರಿಯಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಈಗ ಯುದ್ದಕಾಲ. ಹೀಗಾಗಿ ನಾಯಕರು ಮುಂದಿನ ದಿನಗಳಲ್ಲಿ ಉತ್ತರ ನೀಡಬಹುದು. ತಾವೂ ಕಾರಣ ಕೇಳಿಲ್ಲ, ಅವರೂ ಹೇಳಿಲ್ಲ ಎನ್ನುವ ಮೂಲಕ ಗೊಂದಲಗಳಿಗೆ ಇನ್ನು ಉತ್ತರ ಸಿಕ್ಕಿಲ್ಲ. ಪಕ್ಷದ ನಾಯಕರು ಉತ್ತರ ಹೇಳುವ ಪ್ರಯತ್ನ ನಡೆಸಿಲ್ಲ ಎಂದು ಸ್ಪಷ್ಟಪಡಿಸಿದರು.