ಬೆಂಗಳೂರು: ಮಂಡ್ಯ ಹಾಗೂ ಹಾಸನದಲ್ಲಿ ಜೆಡಿಎಸ್ ಹಾಗೂ ಕಾಂಗ್ರೆಸ್ ಬೆಂಬಲಿಗರ ಮನೆ, ವಾಣಿಜ್ಯ ಸಂಕೀರ್ಣಗಳ ಮೇಲೆ ಆದಾಯ ತೆರಿಗೆ ಇಲಾಖೆ ದಾಳಿ ನಡೆಸುತ್ತಿದ್ದು, ಬಿಜೆಪಿ ವಿರೋಧಿಸುವ ರಾಜಕೀಯ ನಾಯಕರುಗಳು ಹಾಗೂ ಮತದಾರರನ್ನು ಬೆದರಿಸುವ ತಂತ್ರ ಮಾಡಲಾಗುತ್ತಿದೆ ಎಂದು ಆರೋಪಿಸಿ ಕಾಂಗ್ರೆಸ್ ಪಕ್ಷ ಚುನಾವಣಾ ಆಯೋಗಕ್ಕೆ ಪತ್ರ ಬರೆದಿದೆ.