ಮತದಾರರು ಪ್ರಬುದ್ಧರು ಹಾಗೂ ಬುದ್ಧಿವಂತರು, ಪ್ರತಿ ಚುನಾವಣೆಯಲ್ಲಿ ಮತದಾರರಿಗೆ ಏನು ಬೇಕೇಂಬುದು ಅವರಿಗೆ ತಿಳಿದಿದೆ, ಹೀಗಾಗಿ ಯಾವುದನ್ನು ಆಯ್ಕೆ ಮಾಡಬೇಕೆಂದು ಅವರಿಗೆ ತಿಳಿದಿದೆ,ನಾನು ಪ್ರಾಮಾಣಿಕವಾಗಿ ಅವರ ಬೆಂಬಲ ಕೋರುತ್ತಿದ್ದೇನೆ, ಅವರ ಮನಸಾಕ್ಷಿ ಪ್ರಕಾರ ಮತ ಚಲಾಯಿಸುತ್ತಾರೆ, ಅವರನ್ನು ನಾವು ಟೇಕನ್ ಪಾರ್ ಗ್ರಾಂಟೆಡ್ ಆಗಿ ತೆಗೆದುಕೊಂಡಿಲ್ಲ.