ಚಿಂತಕರು,ಪ್ರಜ್ಞಾವಂತರೆಂದು ಗುರುತಿಸಿಕೊಂಡಿರುವ ಚಿಕ್ಕಬಳ್ಳಾಪುರ ಲೋಕಸಭಾ ಕ್ಷೇತ್ರದ ಅಭ್ಯರ್ಥಿ ಹಿಂದುಳಿದ ವರ್ಗಗಳ ಆಯೋಗದ ಮಾಜಿ ಅಧ್ಯಕ್ಷ ಡಾ. ಸಿ.ಎಸ್.ದ್ವಾರಕನಾಥ್ ಮತದಾನದ ಗೌಪ್ಯತೆ ಕಾಪಾಡುವುದರ ಬದಲು ಮತದಾರನೋರ್ವ ಮಾಡಿರುವ ಮತದಾನದ ವಿಡಿಯೊವನ್ನು ತಮ್ಮ ವಾಟ್ಸಪ್ ಸ್ಟೇಟಸ್ಗೆ ಹಾಕಿಕೊಂಡು ಚುನಾವಣಾ ನೀತಿ ಉಲ್ಲಂಘನೆ ಮಾಡಿರುವುದು ಸಾರ್ವಜನಿಕರ ಚರ್ಚೆಗೆ ಗ್ರಾಸವಾಗಿದೆ.