ಏಪ್ರಿಲ್ 23 ರ ಚುನಾವಣೆ ಎರಡು ಪಕ್ಷಗಳಿಗೆ ನಿರ್ಣಾಯಕವಾಗಿದೆ, ಇರುವ 9 ವಿಧಾನಸಭೆ ಕ್ಷೇತ್ರಗಳಲ್ಲಿ ಬಿಜೆಪಿ 3 ಕ್ಷೇತ್ರಗಳಲ್ಲಿ ಕಾಂಗ್ರೆಸ್ ಆರು ಕ್ಷೇತ್ರಗಳಲ್ಲಿ ಗೆಲುವು ಸಾಧಿಸಿತ್ತು. ಬಳ್ಳಾರಿ ಕ್ಷೇತ್ರ ಪಡೆಯಲು ಎರಡು ಪಕ್ಷಗಳು ಜಿದ್ದಾಜಿದ್ದಿಗೆ ಬಿದ್ದಿವೆ. ಎರಡು ಪಕ್ಷಗಳಲ್ಲೂ ಆಂತರಿಕ ಭಿನ್ನಾಭಿಪ್ರಾಯಗಳಲ್ಲೇ ಮುಳುಗಿವೆ, ಯಾರೊಬ್ಬರು ಕುಡಿಯುವ ನೀರಿನ ಸಮಸ್ಯೆ, ನೀರಾವರಿ ತುಂಗಾಭದ್ರ ನಾಲೆ ನನೀಕರಣದ ಬಗ್ಗೆ ಚಿಂತಿಸುತ್ತಿಲ್ಲ.