ಬೆಂಗಳೂರು: ನಂಜುಂಡಪ್ಪ ಸಮಿತಿ ವರದಿ ಅನುಸಾರ ಹೆಚ್ಚಿನ ಹಿಂದುಳಿದ ಜಿಲ್ಲೆ ಎಂಬ ಹಣೆಪಟ್ಟಿ ಕಟ್ಟಿಕೊಂಡಿದ್ದ ಚಾಮರಾಜ ನಗರ ಜಿಲ್ಲೆ ಬದಲಾವಣೆಯ ಗಾಳಿ ಬೀಸುತ್ತಿದೆ.ಈ ಹಿಂದುಳಿದ ಪ್ರಾಂತ್ಯದಲ್ಲಿನ ಕಾಡುಗಳಲ್ಲಿ ಎರಡು ದಶಕಗಳಿಗೂ ಹೆಚ್ಚು ಕಾಲ ಕಾಡುಗಳ್ಳ ವೀರಪ್ಪನ್ ಮೆರೆದಿದ್ದ. ಆದರೆ, ಆತನ ಸಾವಿನ ಬಳಿಕ ಇತ್ತೀಚಿನ ದಿನಗಳಲ್ಲಿ ಪ್ರಗತಿ ಕಂಡುಬರುತ್ತಿದೆ.