ದಕ್ಷಿಣ ಭಾರತದಲ್ಲಿ ಬಿಜೆಪಿ ಪ್ರಾಬಲ್ಯ ಕಡಿಮೆ ಇದೆ ಎಂಬುದನ್ನು ಮನಗಂಡಿರುವ ಕೇಂದ್ರ ನಾಯಕರು ಪಕ್ಷದ ವರ್ಚಸ್ಸನ್ನು ಹೆಚ್ಚಿಸುವ ಹಿನ್ನೆಲೆಯಲ್ಲಿ ಮೋದಿ ಅವರನ್ನು ಬೆಂಗಳೂರು ದಕ್ಷಿಣದಿಂದ ಸ್ಪರ್ದಿಸುವಂತೆ ಒತ್ತಾಯಿಸುತ್ತಿದ್ದಾರೆ ಎಂಬ ವಿಷಯಗಳು ಕೇಳಿ ಬರುತ್ತಿವೆ, ಕರ್ನಾಟಕದಲ್ಲಿ ಹೆಚ್ಚಿನ ಸೀಟುಗಳನ್ನು ಗೆಲ್ಲಲು ಬಿಜೆಪಿಯ ಚುನಾವಣಾ ತಂತ್ರ ಎಂದು ಹೇಳಲಾಗುತ್ತಿದೆ.