ಕರ್ನಾಟಕ ಮತ್ತು ಗೋವಾ ಪ್ರಾಂತ್ಯದ ಆದಾಯ ತೆರಿಗೆ ಇಲಾಖೆಯ ಪ್ರಧಾನ ಮುಖ್ಯ ಚುನಾವಣಾಧಿಕಾರಿ ಬಿ ಆರ್ ಬಾಲಕೃಷ್ಣ ಸುದ್ದಿಗೋಷ್ಠಿಯಲ್ಲಿ ಈ ವಿಷಯ ತಿಳಿಸಿ, ಇಲಾಖೆ ತನ್ನದೇ ಆದ ಗುಪ್ತಚರ ಸಿಬ್ಬಂದಿ ಮೂಲಕ ಮತದಾರರನ್ನು ಸೆಳೆಯಲು ಅಭ್ಯರ್ಥಿಗಳು ಏನಾದರೂ ನಗದು ಮತ್ತು ವಸ್ತುಗಳ ಚಲನವಲನವಾಗುತ್ತದೆಯೇ ಎಂದು ಗಮನಿಸಲಿದ್ದಾರೆ ಎಂದು ಹೇಳಿದರು.