ಆಘಾತಗೊಂಡಿರುವ ಕತ್ತಿ ಸಹೋದರರು ಪಕ್ಷದ ನಿರ್ಧಾರ ಒಪ್ಪಿಕೊಳ್ಳಲು ಮುಂದಾಗಿದ್ದಾರೆ, ಚಿಕ್ಕೋಡಿಯಿಂದ ಅಣ್ಣಾಸಾಹೇಬ್ ಜೊಲ್ಲೆ ಅವರಿಗೆ ಪಕ್ಷ ಟಿಕೆಟ್ ನೀಡಿದೆ. ಯಡಿಯೂರಪ್ಪ ಅವರ ನಿರ್ಧಾರವನ್ನು ಪರಿಗಣಿಸುವಂತೆ ಬಿಜೆಪಿ ಹೈಕಮಾಂಡ್ ಮನವಿ ಮಾಡಿದ್ದಾರೆ, ಆದರೆ ಪಕ್ಷದ ಗೆಲುವಿಗಾಗಿ ಶ್ರಮಿಸುವುದಾಗಿ ತಿಳಿಸಿದ್ದಾರೆ, ಇಂದಿಗೂ ನಾವು ರಮೇಶ್ ಕತ್ತಿ ಅವರೇ ಅಭ್ಯರ್ಥಿ ಎಂದು ತಿಳಿದಿದ್ದಾರೆ ಎಂದು ಉಮೇಶ್ ಕತ್ತಿ ಸಹೋದರ ರಮೇಶ್ ಹೇಳಿದ್ದಾರೆ. ಏಪ್ರಿಲ್ 4 ರವರೆಗೂ ಕಾಯುವುದಾಗಿ ತಿಳಿಸಿದ್ದಾರೆ,