'ಮದ್ದೂರು ತಾಲೂಕಿನ ಮರಳಿಗ ಗ್ರಾಮದಲ್ಲಿ ಪ್ರಚಾರ ನಡೆಸಿದ ಅಭಿಷೇಕ್ ಅಂಬರೀಶ್ ಅವರು, ಸುಮಲತಾ ಮುಖದಲ್ಲಿ ನೋವು ಕಾಣುತ್ತಿಲ್ಲ ಎಂಬ ಸಿಎಂ ಟೀಕೆಗೆ ಖಾರವಾಗಿ ಪ್ರತಿಕ್ರಿಯಿಸಿದರು. 'ನಮ್ಮ ಮುಖದಲ್ಲಿ ನೋವು ಕಾಣುತ್ತಿಲ್ಲವಂತೆ. ನಾವೇನು ಮೈಕ್ ಮುಂದೆ ಟವಲ್ ಹಾಕಿಕೊಂಡು ಅಳಬೇಕೆ. ನಾವು ಅಳಲ್ಲ, ನಮಗೆ ಧೈರ್ಯ ತುಂಬಲು ನೀವಿರುವಾಗ ನಾವೇಕೆ ಅಳಬೇಕು ಎಂದು ಪ್ರಶ್ನಿಸಿದರು.