ಇದೇ ಸಂದರ್ಭದಲ್ಲಿ ಬಿಎಸ್ ಪಿ ಅಭ್ಯರ್ಥಿ ನಂಜುಂಡ ಸ್ವಾಮಿ ಸಹ ಆಗಮಿಸಿದ್ದು, ಕ್ರಮ ಸಂಖ್ಯೆ ಹಂಚಿಕೆಯಲ್ಲಿ ತಾರತಮ್ಯ ಮಾಡಲಾಗಿದೆ. ಯಾವ ಮಾನದಂಡ ಆಧರಿಸಿ, ಕ್ರಮ ಸಂಖ್ಯೆ ಹಂಚಿಕೆ ಮಾಡಿದ್ದಾರೆ ಎಂಬುದು ಗೊತ್ತಿಲ್ಲ. ಇದರಿಂದ ತಮಗೆ ಅನ್ಯಾಯವಾಗಿದ್ದು, ತನಿಖೆ ನಡೆಸಿ ನ್ಯಾಯ ದೊರಕಿಸಿಕೊಡಬೇಕೆಂದು ಒತ್ತಾಯಿಸಿದರು.