ಇತ್ತೀಚೆಗೆ ಆರ್ ಅಶೋಕ್ ಚಿಂಚೋಳಿಯಲ್ಲಿ ಸುದ್ದಿಗೋಷ್ಠಿ ನಡೆಸಿ, ಉಮೇಶ್ ಜಾಧವ್ ಆಪರೇಷನ್ ಕಮಲಕ್ಕೆ ಒಳಗಾಗಿದ್ದಾರೆ. ಹಣ ಪಡೆದು ಪಕ್ಷ ಬಿಟ್ಟಿದ್ದಾರೆ ಎಂದು ಸಿದ್ದರಾಮಯ್ಯ ಆರೋಪ ಮಾಡುತ್ತಿದ್ದಾರೆ. ಹಾಗಾದರೆ ಈ ಹಿಂದೆ ಸಿದ್ದರಾಮಯ್ಯ ಅವರು ಕೂಡ ಜೆಡಿಎಸ್ ಪಕ್ಷದಿಂದ ಹಣ ಪಡೆದು ಪಕ್ಷ ಬಿಟ್ಟಿದ್ದಾರಾ ಎಂದು ಪ್ರಶ್ನಿಸಿದ್ದರು.