ಸಚಿವರಾಗಿದ್ದ ಸಿಎಸ್ ಶಿವಳ್ಳಿ ನನ್ನನ್ನು ಭೇಟಿ ಮಾಡಲು ಬಂದಾಗೆಲ್ಲಾ ತಮ್ಮ ಕ್ಷೇತ್ರದ ಅಭಿವೃದ್ಧಿಗಾಗಿ ಪ್ರಸ್ತಾವನೆ ಇರುವ ಪತ್ರ ಹಿಡಿದುಕೊಂಡು ಬರುತ್ತಿದ್ದರು. ಶಿವಳ್ಳಿ ಅವರ ಕುಟುಂಬ ಒಂದು ಸಣ್ಣ ಮನೆಯಲ್ಲಿ ವಾಸಿಸುತ್ತಿದೆ, ತಮ್ಮ ಪತಿ ಶಿವಳ್ಳಿ ಅವರ ಉತ್ತಮ ಕೆಲಸಗಳನ್ನು ಕುಸುಮಾವತಿ ಅವರು ಮುಂದುವರಿಸಿಕೊಂಡು ಹೋಗಲಿದ್ದಾರೆ ಎಂದು ಕುಮಾರಸ್ವಾಮಿ ವಿವರಿಸಿದ್ದಾರೆ.