ಮಂಡ್ಯ: ಮಂಡ್ಯ ಜೆಡಿಎಸ್ ಅಭ್ಯರ್ಥಿ ನಿಖಿಲ್ ಹಾಗೂ ಪಕ್ಷೇತರ ಅಭ್ಯರ್ಥಿ ಸುಮಲತಾ ನಡುವೆ ನೇರ ಹಣಾಹಣಿ ಏರ್ಪಟ್ಟಿದೆ. ಒಮ್ಮೆ ನಿಖಿಲ್ ಮತ್ತೊಮ್ಮೆ ಸುಮಲತಾ ಮುನ್ನಡೆ ಕಾಯ್ದು ಕೊಳ್ಳುತ್ತಿದ್ದಾರೆ. ಇತ್ತೀಚಿನ ವರದಿಯ ಪ್ರಕಾರ ಸುಮಲತಾ ಮುನ್ನಡೆ ಕಾಯ್ದುಕೊಂಡಿದ್ದಾರೆ.
ಜೆಡಿಎಸ್ ನ ಅಭ್ಯರ್ಥಿ ಪ್ರಜ್ವಲ್ ರೇವಣ್ಣ ಮಾತ್ರ ಮುನ್ನಡೆ ಕಾಯ್ದುಕೊಂಡಿದ್ದು, ಮಾಜಿ ಪ್ರಧಾನಿ ದೇವೇಗೌಡ ಸೇರಿದಂತೆ ಪಕ್ಷದಿಂದ ಸ್ಪರ್ಧಿಸಿದ್ದ 7 ಅಭ್ಯರ್ಥಿಗಳೂ ಸಹ ಹಿನ್ನಡೆ ಎದುರಿಸುತ್ತಿದ್ದಾರೆ.