ಮೋದಿ ಸುನಾಮಿಯಲ್ಲಿ ಕೊಚ್ಚಿ ಹೋದ ಉಪ್ಪಿಯ 'ಉತ್ತಮ ಪ್ರಜಾಕೀಯ'!

ಸ್ಯಾಂಡಲ್ವುಡ್ ನಟ ಉಪೇಂದ್ರ ಸ್ಥಾಪಿಸಿದ್ದ ಉತ್ತಮ ಪ್ರಜಾಕೀಯ ಪಕ್ಷ 2019ರ ಲೋಕಸಭೆ ಚುನಾವಣೆಯಲ್ಲಿ ಕರ್ನಾಟಕದಲ್ಲಿ ಒಟ್ಟು 28 ಸ್ಥಾನಗಳಲ್ಲಿ ಸ್ಪರ್ಧಿಸಿದ್ದು ಪ್ರಧಾನಿ ಮೋದಿ ಅಲೆಯಲ್ಲಿ ಪ್ರಜಾಕೀಯ ಕೊಚ್ಚಿ ಹೋಗಿದೆ.
ಉಪೇಂದ್ರ
ಉಪೇಂದ್ರ
ಸ್ಯಾಂಡಲ್ವುಡ್ ನಟ ಉಪೇಂದ್ರ ಸ್ಥಾಪಿಸಿದ್ದ ಉತ್ತಮ ಪ್ರಜಾಕೀಯ ಪಕ್ಷ 2019ರ ಲೋಕಸಭೆ ಚುನಾವಣೆಯಲ್ಲಿ ಕರ್ನಾಟಕದಲ್ಲಿ ಒಟ್ಟು 28 ಸ್ಥಾನಗಳಲ್ಲಿ ಸ್ಪರ್ಧಿಸಿದ್ದು ಪ್ರಧಾನಿ ಮೋದಿ ಅಲೆಯಲ್ಲಿ ಪ್ರಜಾಕೀಯ ಕೊಚ್ಚಿ ಹೋಗಿದೆ.
ಹೊಸದಾಗಿ ಪಕ್ಷವನ್ನು ಸ್ಥಾಪಿಸಿದ್ದ ಉಪೇಂದ್ರ ಅವರು ಪಕ್ಷ ಸಂಘಟನೆಯಲ್ಲಿ ನಿರತರಾಗಿದ್ದು ರಾಜ್ಯದ 28 ಕ್ಷೇತ್ರಗಳಲ್ಲೂ ಪ್ರಜಾಕೀಯ ಪಕ್ಷದಿಂದ ಅಭ್ಯರ್ಥಿಗಳನ್ನು ನಿಲ್ಲಿಸಿದ್ದರು. ಆದರೆ ಜನರನ್ನು ಆಕರ್ಷಿಸುವಲ್ಲಿ ಪ್ರಜಾಕೀಯ ಅಭ್ಯರ್ಥಿಗಳು ಸೋತ್ತಿದ್ದಾರೆ. 
ಉಪೇಂದ್ರ ರಾಜಕೀಯದಲ್ಲಿ ಮೊದಲ ಹೆಜ್ಜೆಯನ್ನಿಟ್ಟಿದ್ದು ಮುಂದಿನ ದಿನಗಳಲ್ಲಿ ಪಕ್ಷ ಸಂಘಟನೆ ಕಡೆ ಗಮನ ಹರಿಸಲಿದ್ದಾರೆ. ಸದ್ಯ ಲೋಕಸಭೆ ಚುನಾವಣೆಯಲ್ಲಿ ಪ್ರಜಾಕೀಯ ಪಕ್ಷ ಅದೃಷ್ಟ ಪರೀಕ್ಷೆಗೆ ಇಳಿದಿದ್ದರು. 

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com