social_icon
cricket

ಮಧುಮೇಹವನ್ನು ಗುಣಪಡಿಸಬಹುದಾ? ಡಯಾಬಿಟಿಕ್ ರಿವರ್ಸಲ್ ಬಗ್ಗೆ ನಿಮಗೆಷ್ಟು ಗೊತ್ತು?

ಮನುಷ್ಯನನ್ನು ಹೆಚ್ಚು ಬಾಧಿಸುವ ಕಾಯಿಲೆಗಳಲ್ಲಿ ಮಧುಮೇಹ ಕೂಡ ಒಂದು. ಮಧುಮೇಹವನ್ನು ಸಕ್ಕರೆ ಕಾಯಿಲೆ ಎಂದು ಕರೆಯಲಾಗುತ್ತದೆ. ಒಮ್ಮೆ ಈ ಕಾಯಿಲೆ ಆರಂಭವಾದರೆ ಜೀವನಪರ್ಯಂತ ಔಷಧ ತೆಗೆದುಕೊಳ್ಳಲೇಬೇಕೆಂದು ಹೇಳಲಾಗುತ್ತಿದೆ. ಔಷಧ ಸೇವನೆ ಇಲ್ಲದೇ ಮಧುಮೇಹವನ್ನು ನಿಯಂತ್ರಣದಲ್ಲಿ ಇರಿಸಲು ಸಾಧ್ಯವೇ ಇಲ್ಲ ಎಂಬ ಅಭಿಪ್ರಾಯ ಸಾರ್ವತ್ರಿಕವಾಗಿದೆ.

published : 04 Sep 2023
cricket

ಮಧುಮೇಹ, ಬೊಜ್ಜು, ಕೂದಲಿನ ಸಮಸ್ಯೆ: ಆಲ್ ರೌಂಡರ್ 'ಬಿಲ್ವಪತ್ರೆ'ಯ ಆರೋಗ್ಯಕಾರಿ ಗುಣಗಳು

ಆಯುರ್ವೇದದ ಪ್ರಕಾರ ಬಿಲ್ವಪತ್ರೆಯು ಅನೇಕ ಔಷಧೀಯ ಗುಣಗಳನ್ನು ಹೊಂದಿದೆ. ಬಿಲ್ವಪತ್ರೆಯ ಮರದ ಪ್ರತಿಯೊಂದು ಭಾಗವು, ಎಂದರೆ ಬೇರು, ತೊಗಟೆ, ಪತ್ರೆ ಹಾಗೂ ಕಾಯಿ ಹಣ್ಣು ಎಲ್ಲವೂ ಔಷಧಿ ಗುಣಗಳನ್ನು ಹೊಂದಿದೆ. ಕಾಯಿಯ ತಿರುಳನ್ನು ಸಿಮೆಂಟ್ ಗೆ ಬಲ ಕೊಡಲು ಉಪಯೋಗಿಸಲಾಗುತ್ತದೆ. 

published : 28 Aug 2023
cricket

ಹೊನಗೊನ್ನೆ ಸೊಪ್ಪು: ಕಣ್ಣಿನ ದೋಷಕ್ಕೆ ಮಾತ್ರವಲ್ಲ ಇನ್ನೂ11 ಸಮಸ್ಯೆಗಳಿಗೆ ರಾಮಬಾಣ

ಹೊನಗೊನ್ನೆ ಸೊಪ್ಪು.. ಈ ಪದ ಸಾಮಾನ್ಯವಾಗಿ ದಕ್ಷಿಣ ಭಾರತದ ಹಳ್ಳಿಗಾಡಿನಲ್ಲಿ ಸಾಮಾನ್ಯವಾಗಿ ಕೇಳಿಬರುತ್ತದೆ. ಈ ಹೊನಗೊನ್ನೆ ಸೊಪ್ಪು ದಕ್ಷಿಣ ಭಾರತದ ಹಳ್ಳಿಗಾಡಿನ ನಿವಾಸಿಗಳ ದೈನಂದಿನ ಆಹಾರ ಪದ್ಧತಿಯ ಪ್ರಮುಖ ಆಹಾರವಾಗಿದೆ. 

published : 19 Aug 2023
cricket

ಮಕ್ಕಳನ್ನು ಕಾಡುವ ಅಡೆನಾಯ್ಡಿಟಿಸ್ ಬಗ್ಗೆ ನಿಮಗೆಷ್ಟು ಗೊತ್ತು? ನಿಮ್ಮ ಮಗು ತುಂಬಾ ಆಲಸಿಯಾಗಿದ್ದರೆ, ಕಡೆಗಣಿಸದಿರಿ...!

ಪುಟ್ಟ ಮಕ್ಕಳು ತುಂಬಾ ವಿಚಿತ್ರವಾಗಿ ವರ್ತಿಸುವಾಗ, ಕಿವುಡು, ಮಾತು ಬಾರದೆ ಇರುವುದು ಅಥವಾ ತುಂಬಾ ಆಲಸಿಯಾಗಿದ್ದರೆ ಅದನ್ನು ಕಡೆಗಣಿಸಬಾರದು. ಪೋಷಕರು ಮಕ್ಕಳಲ್ಲಾಗುವ ಬದಲಾವಣೆಗಳ ಬಗ್ಗೆ ತದೇಕ ಚಿತ್ತದಿಂದ ಗಮನಹರಿಸಬೇಕು. ಏಕೆಂದರೆ ಈ ಬದಲಾವಣೆಗಳು ಅಡೆನಾಯ್ಡಿಟಿಸ್ ಕಾರಣವಾಗಿರುತ್ತದೆ.

published : 17 Aug 2023
cricket

ಮಧುಮೇಹದ ಎಫೆಕ್ಟ್: ದೇಶದಲ್ಲಿ ಪ್ರತಿ ವರ್ಷ ನಾಳೀಯ ಕಾಯಿಲೆಗಳ ಪ್ರಮಾಣ ಶೇ.10 ರಷ್ಟು ಹೆಚ್ಚಳ!

ದೇಶದ ಒಟ್ಟಾರೆ ಜನಸಂಖ್ಯೆಯ ಶೇಕಡ 5ರಷ್ಟು ಜನರು ನಾಳೀಯ ಕಾಯಿಲೆಯಿಂದ ಬಳಲುತ್ತಿದ್ದು, ಮದುಮೇಹ ರೋಗಕ್ಕೊಳಗಾದವರ ಸಂಖ್ಯೆ ಏರಿಕೆಯಾಗುತ್ತಿರುವ ಹಿನ್ನೆಲೆಯಲ್ಲಿ ನಾಳೀಯ ಕಾಯಿಲೆ ಪ್ರಮಾಣ ಪ್ರತೀವರ್ಷ ಶೇ.10ರಷ್ಟು ಹೆಚ್ಚಾಗುತ್ತಿದೆ.

published : 07 Aug 2023
cricket

ಸ್ತನ್ಯಪಾನದಿಂದ ಪ್ರಸವಾನಂತರದ ಖಿನ್ನತೆ ದೂರ!

ನವಜಾತ ಶಿಶುವಿನ ಬೆಳವಣಿಗೆಯ ಪ್ರಯಾಣದಲ್ಲಿ ಸ್ತನ್ಯಪಾನವು ಅತ್ಯಂತ ಅವಶ್ಯಕ ಭಾಗವಾಗಿದೆ. ಮಗು ತನ್ನ ತಾಯಿಯ ಎದೆಹಾಲಿನ ಸೇವನೆಯಿಂದ ರೋಗಗಳ ವಿರುದ್ಧ ಹೋರಾಡುವ ಶಕ್ತಿಯನ್ನು ಪಡೆಯುತ್ತದೆ, ಜೊತೆಗೆ ಸ್ತನ್ಯಪಾನದಿಂದ ಹಲವಾರು ಆರೋಗ್ಯ ಪ್ರಯೋಜನಗಳು ತಾಯಿ ಮತ್ತು ಮಗು ಇಬ್ಬರಿಗೂ ಲಭಿಸುತ್ತದೆ.

published : 05 Aug 2023
cricket

ವಿಟಮಿನ್ ಡಿ ಕೊರತೆಯು ತೀವ್ರವಾದ ಕಂಜಂಕ್ಟಿವಿಟಿಸ್ ಗೆ ಕಾರಣವಾಗಬಹುದು: ತಜ್ಞರ ಎಚ್ಚರಿಕೆ

ರೋಗನಿರೋಧಕ ಶಕ್ತಿ ಕಡಿಮೆಯಾದವರಲ್ಲಿ ತೀವ್ರವಾದ ಸೋಂಕಿಗೆ ಕಾರಣವಾದ ಕೋವಿಡ್‌ನಂತೆಯೇ, ತೀವ್ರವಾದ ಕಂಜಂಕ್ಟಿವಿಟಿಸ್ (ಗುಲಾಬಿ ಕಣ್ಣಿನ ಸಮಸ್ಯೆ) ಪ್ರಕರಣಗಳು ವಿಟಮಿನ್ ಡಿ ಕೊರತೆಯಿರುವ ರೋಗಿಗಳ ಮೇಲೆ ಪರಿಣಾಮ ಬೀರುತ್ತಿವೆ ಎಂದು ತಜ್ಞರು ಗಮನಿಸಿದ್ದಾರೆ.

published : 30 Jul 2023
cricket

ಮಳೆಗಾಲ ಶುರು: ಅನಾರೋಗ್ಯದಿಂದ ದೂರ ಇರಲು ರೋಗ ನಿರೋಧಕ ಶಕ್ತಿ ಅತ್ಯಗತ್ಯ, ಪಡೆಯುವುದು ಹೇಗೆ? ಇಲ್ಲಿದೆ ಮಾಹಿತಿ...

ಮಳೆಗಾಲ ಬಂತೆಂದರೆ ಹಲವರಿಗೆ ತಲೆ ಬಿಸಿಯಾಗುವುದುಂಟು... ಇದಕ್ಕೆ ಕಾರಣ ಹವಾಮಾನ ಬದಲಾವಣೆಯಿಂದ ಎದುರಾಗುವ ಅನಾರೋಗ್ಯ. ಮಳೆಗಾಲದಲ್ಲಿ ಅನಾರೋಗ್ಯ ಎದುರಾಗುವುದು ಸಾಮಾನ್ಯ. ಆದರೆ, ಅದರಿಂದ ದೂರ ಉಳಿಯಬೇಕೆಂದರೆ ರೋಗ ನಿರೋಧಕ ಶಕ್ತಿಯನ್ನು ಹೆಚ್ಚಿಸಿಕೊಳ್ಳುವುದು ಅತ್ಯಗತ್ಯ...

published : 27 Jul 2023
cricket

ಆರೋಗ್ಯ ವೃದ್ಧಿಗೆ 'ಸಂತೋಷ'ದ ಮದ್ದು!

ಕಸ್ತೂರಿಮೃಗ ತನ್ನ ಹೊಕ್ಕಳೊಳಗೆ ಸುವಾಸನೆಯನ್ನು ಇಟ್ಟುಕೊಂಡು, ಜಗದಲೆಲ್ಲಾ ಅದನ್ನು ಹುಡುಕಾಡುವಂತೆ ಮನುಷ್ಯ ಕೂಡ ತನ್ನಲ್ಲೇ ಅಡಗಿರುವ ಸಂತೋಷವನ್ನು ಬಾಹ್ಯ ಜಗತ್ತಿನಲ್ಲಿ ಹುಡುಕುತ್ತಲೇ ಇದ್ದಾನೆ.

published : 20 Jul 2023
cricket

ಶುರುವಾಯ್ತು ಮಳೆಗಾಲ: ಮಕ್ಕಳ ಆರೋಗ್ಯದ ಕಾಳಜಿ ಹೇಗೆ...?

ಮಳೆಗಾಲದಲ್ಲಿ ಎಷ್ಟೇ ಜಾಗೃತವಾಗಿದ್ದರೂ, ಒಂದಲ್ಲಾ ಒಂದು ಸಮಸ್ಯೆಗಳು ಕಾಣಿಸಿಕೊಳ್ಳುವುದು ಸಾಮಾನ್ಯ. ಇತ್ತೀಚೆಗೆ ಬದಲಾಗುತ್ತಿರುವ ಹವಾಮಾನದ ಅತಿದೊಡ್ಡ ಪರಿಣಾಮ ಮಕ್ಕಳ ಮೇಲೆ ಆಗುತ್ತಿದೆ. ಅವರ ರೋಗ ನಿರೋಧಕ ಶಕ್ತಿ ಕುಸಿಯುವಂತೆ ಮಾಡುತ್ತಿದೆ. ಹಾಗಾಗಿ ಹವಾಮಾನ ಸ್ವಲ್ಪ ಬದಲಾದರೂ ಮಕ್ಕಳ ಮೇಲೆ ಪರಿಣಾಮವಾಗುವುದು ಹೆಚ್ಚು.

published : 13 Jul 2023
cricket

ಮಧುಮೇಹದ ರಾಜಧಾನಿಯಾಗುತ್ತಿದೆ ಭಾರತ?; ದೇಶದಲ್ಲಿ 101 ಮಿಲಿಯನ್ ಮಂದಿಗೆ ಸಕ್ಕರೆ ಖಾಯಿಲೆ: ICMR ವರದಿ

ಭಾರತ ಜಗತ್ತಿನ ಮಧುಮೇಹ ರೋಗದ ರಾಜಧಾನಿಯಾಗುತ್ತಿದೆಯೇ? ಇಂತಹುದೊಂದು ಪ್ರಶ್ನೆಗೆ ಕಾರಣವಾಗಿರುವುದು ಇತ್ತೀಚೆಗೆ ಇಂಡಿಯನ್ ಕೌನ್ಸಿಲ್ ಆಫ್ ಮೆಡಿಕಲ್ ರಿಸರ್ಚ್ (ICMR) ಮಾಡಿರುವ ವರದಿ...

published : 19 Jun 2023
cricket

ನಿಮ್ಮ ಋತುಚಕ್ರ ಆರೋಗ್ಯಕರವಾಗಿದೆಯೇ? ಈ ಐದು ಚಿಹ್ನೆಗಳನ್ನು ಗಮನಿಸಿ; ಸಂತಾನೋತ್ಪತ್ತಿಯ ಆರೋಗ್ಯ ಸುಧಾರಿಸಿಕೊಳ್ಳಿ!

ಮಹಿಳೆಯರು ತಮ್ಮ ಋತುಚಕ್ರದ ಬಗ್ಗೆ ಗಮನ ಹರಿಸುವುದು ಮತ್ತು ಆರೋಗ್ಯಕರ ಮತ್ತು ಸಾಮಾನ್ಯ ಋತುಚಕ್ರದ ಅವಧಿ ಏನೆಂದು ಅರ್ಥಮಾಡಿಕೊಳ್ಳುವುದು ಅತ್ಯಗತ್ಯ. ಆರೋಗ್ಯಕರ ಋತುಚಕ್ರದ ಚಿಹ್ನೆಗಳ ಬಗ್ಗೆ ತಿಳಿದಿರುವ ಮೂಲಕ, ಮಹಿಳೆಯರು ತಮ್ಮ ಸಂತಾನೋತ್ಪತ್ತಿ ಆರೋಗ್ಯವನ್ನು ಉತ್ತಮವಾಗಿ ಮೇಲ್ವಿಚಾರಣೆ ಮಾಡಿಕೊಳ್ಳಬಹುದು 

published : 08 Jun 2023
cricket

ಪ್ರಸವದ ನಂತರವೂ ಇರಲಿ ಕಾಳಜಿ: ಹೆರಿಗೆ ನಂತರ ಎದುರಾಗುವ ಚಳಿ ಅಥವಾ ನಡುಕ ನಿರ್ವಹಿಸುವುದು ಹೇಗೆ...?

ಗರ್ಭಾವಸ್ಥೆಯಲ್ಲಿದ್ದಾಗ ಆರೋಗ್ಯದ ಮೇಲೆ ಕಾಳಜಿ ತೋರಿ, ಪ್ರಸವದ ನಂತರ ನಾನು ಸುರಕ್ಷಿತ ಎಂದು ತಿಳಿಯದಿರಿ. ಪ್ರಸವದ ನಂತರವೂ ಮಹಿಳೆಯರು ತಮ್ಮ ಆರೋಗ್ಯದ ಮೇಲೆ ಹೆಚ್ಚಿನ ಕಾಳಜಿ ವಹಿಸಬೇಕಾಗುತ್ತದೆ.

published : 25 May 2023
cricket

ಲೈಂಗಿಕ ದೌರ್ಬಲ್ಯ ಸಮಸ್ಯೆ ಹೆಚ್ಚಳ: ವ್ಯಕ್ತಿಯ ಮಾನಸಿಕ, ಆರ್ಥಿಕ ಒತ್ತಡ ಮುಖ್ಯ ಕಾರಣ!

ಕೋವಿಡ್ ಸಾಂಕ್ರಾಮಿಕ ಲಾಕ್ ಡೌನ್ ಸಮಯದಲ್ಲಿ ಜನರು, ವಿಶೇಷವಾಗಿ ಪುರುಷರು ಎದುರಿಸಿದ ಮಾನಸಿಕ ಮತ್ತು ಆರ್ಥಿಕ ಒತ್ತಡಗಳು ಅವರ ಲೈಂಗಿಕ ಮತ್ತು ಸಂತಾನೋತ್ಪತ್ತಿ ಆರೋಗ್ಯದ ಮೇಲೂ ಪರಿಣಾಮ ಬೀರಿದೆ.

published : 27 Mar 2023
cricket

ವಸಡು ಮತ್ತು ಹಲ್ಲುಗಳ ಆರೈಕೆ ಹೇಗೆ? ಇಲ್ಲಿವೆ ಕೆಲವು ಟಿಪ್ಸ್...

ಆರೋಗ್ಯ ಉತ್ತಮವಾಗಿರಬೇಕೆಂದರೆ ಬಾಯಿಯ ಆರೋಗ್ಯ ಅತ್ಯಂತ ಮುಖ್ಯವಾಗುತ್ತದೆ. ಆದರೆ, ಸಾಕಷ್ಟು ಜನರು ಬಾಯಿಯ ಆರೋಗ್ಯವನ್ನು ಲಘುವಾಗಿ ಪರಿಗಣಿಸುವುದುಂಟು. ಆದರೆ, ಬಾಯಿಯ, ಹಲ್ಲಿನ ಸಮಸ್ಯೆಗಳನ್ನು ತಡೆಗಟ್ಟಲು ನಮ್ಮ ಬಾಯಿ, ಹಲ್ಲು ಮತ್ತು ವಸಡುಗಳನ್ನು ಸ್ವಚ್ಛವಾಗಿ ಮತ್ತು ಆರೋಗ್ಯಕರವಾಗಿ ಇಟ್ಟುಕೊಳ್ಳುವುದು ಮುಖ್ಯವಾಗಿದೆ.

published : 23 Mar 2023
cricket

ಖಿನ್ನತೆಯ ಲಕ್ಷಣಗಳನ್ನು ಹೊಂದಿರುವವರು ಪಾರ್ಶ್ವವಾಯುವಿಗೆ ತುತ್ತಾಗುವ ಅಪಾಯ ಹೆಚ್ಚಿರುತ್ತದೆ: ಅಧ್ಯಯನ

ಹೊಸ ಅಧ್ಯಯನದ ಪ್ರಕಾರ, ಖಿನ್ನತೆಯ ಲಕ್ಷಣಗಳನ್ನು ಹೊಂದಿರುವ ಜನರು ಪಾರ್ಶ್ವವಾಯುವನ್ನು ಹೊಂದುವ ಹೆಚ್ಚಿನ ಅಪಾಯವನ್ನು ಹೊಂದಿರುತ್ತಾರೆ. ಪಾರ್ಶ್ವವಾಯುವಿನ ನಂತರ ಅಂತಹ ಜನರು ಕಡಿಮೆ ಚೇತರಿಕೆಯನ್ನು ಕಾಣುವ ಸಾಧ್ಯತೆಯಿದೆ ಎಂದು ತಿಳಿಸಿದ್ದಾರೆ.

published : 10 Mar 2023
cricket

ಕಿಡ್ನಿಯಲ್ಲಿ ಕಲ್ಲುಗಳು: ಇವೆಯೋ, ಇಲ್ಲವೋ ತಿಳಿಯುವುದು ಹೇಗೆ?

ಕಿಡ್ನಿಯಲ್ಲಿ ಕಲ್ಲು ಉಂಟಾಗುವುದು ಪ್ರಪಂಚದಾದ್ಯಂತ ಲಕ್ಷಾಂತರ ಜನರ ಮೇಲೆ ಪರಿಣಾಮ ಬೀರುವ ಸಾಮಾನ್ಯ ಕಾಯಿಲೆಯಾಗಿದೆ. ಈ ಸಣ್ಣ, ಗಟ್ಟಿಯಾದ ನಿಕ್ಷೇಪಗಳು ಮೂತ್ರಪಿಂಡಗಳು ಅಥವಾ ಮೂತ್ರದ ಪ್ರದೇಶದಲ್ಲಿ ರೂಪುಗೊಳ್ಳುತ್ತವೆ. ಇವು ಬೆನ್ನು, ಪಾರ್ಶ್ವ, ಅಥವಾ ತೊಡೆಯ ಸಂದಿನಲ್ಲಿ ನೋವು, ವಾಕರಿಕೆ, ವಾಂತಿ ಮತ್ತು ಮೂತ್ರ ವಿಸರ್ಜನೆಯ ತೊಂದರೆಗಳಂತಹ ರೋಗಲಕ್ಷಣಗಳಿಗೆ ಕಾರಣವಾಗಬಹುದ

published : 09 Mar 2023
cricket

ಆಸ್ತಮಾ ರಾಜಧಾನಿ ಬೆಂಗಳೂರಿನಲ್ಲಿ ಆತಂಕ ಸೃಷ್ಟಿಸಿದೆ ಪಾರಿವಾಳಗಳ ಹಿಕ್ಕೆ!

ಆಸ್ತಮಾ ರಾಜಧಾನಿ ಬೆಂಗಳೂರಿನಲ್ಲಿ ಪಾರಿವಾಳಗಳ ಸಂತತಿ ಹೆಚ್ಚುತ್ತಿದ್ದು, ಇದರಿಂದ ಮನುಷ್ಯರಲ್ಲಿ ಹೈಪರ್‌ಸೆನ್ಸಿಟಿವ್‌ ನ್ಯುಮೋನಿಟಿಸ್(HP) ಮತ್ತು ಇತರ ಶ್ವಾಸಕೋಶದ ಸೋಂಕಿನ ಪ್ರಕರಣಗಳು ಹೆಚ್ಚು ವರದಿಯಾಗುತ್ತಿರುವುದು ತೀವ್ರ ಆತಂಕಕ್ಕೆ ಕಾರಣವಾಗಿದೆ.

published : 08 Mar 2023
cricket

ಏಲಕ್ಕಿಯ ಆರೋಗ್ಯ ಪ್ರಯೋಜನಗಳು; ಅತಿಯಾದ ಏಲಕ್ಕಿ ಸೇವನೆ ಗರ್ಭಪಾತಕ್ಕೆ ಕಾರಣವಾಗಬಹುದು!

ಏಲಕ್ಕಿ ಅಥವಾ ಎಲೈಚಿಯು ಪ್ರತಿಯೊಂದು ಭಾರತೀಯ ಮನೆಯಲ್ಲೂ ಬಳಸಲಾಗುವ ಮಸಾಲೆಯಾಗಿದೆ. ಬಹುತೇಕ ಆಹಾರ ಪದಾರ್ಥಗಳ ತಯಾರಿಕೆಯಲ್ಲಿ ಏಲಕ್ಕಿ ಇರಲೇಬೇಕು. ಇದರ ಹೊರತಾಗಿ, ಇದು ಕಫವನ್ನು ಕಡಿಮೆ ಮಾಡುವ ಮೂಲಕ ಉಸಿರಾಟದ ಆರೋಗ್ಯವನ್ನು ಹೆಚ್ಚಿಸುತ್ತದೆ. 

published : 06 Mar 2023
cricket

ಸಾಮಾನ್ಯ ಶೀತ ಗುಣಪಡಿಸಲು ಸ್ಟೀಮ್ ತೆಗೆದುಕೊಂಡರೆ ಸಾಕೇ? ಇಲ್ಲಿವೆ ಗಿಡಮೂಲಿಕೆಗಳ ಕುರಿತಾದ ಸಲಹೆಗಳು

ಸಾಮಾನ್ಯ ಶೀತ, ದಟ್ಟಣೆ, ಗಂಟಲು ನೋವು, ಅಸ್ತಮಾ, ಅಲರ್ಜಿಗಳು ಮತ್ತು ಉಸಿರಾಟದ ತೊಂದರೆಗಳಿಗೆ ಸ್ಟೀಮ್ ತೆಗೆದುಕೊಳ್ಳುವುದು ಸಾಂಪ್ರದಾಯಿಕ ಚಿಕಿತ್ಸೆಯಾಗಿದೆ. ನಿರ್ದಿಷ್ಟ ಆಯುರ್ವೇದ ಗಿಡಮೂಲಿಕೆಗಳನ್ನು ನೀರಿಗೆ ಸೇರಿಸಿ ಸ್ಟೀಮ್ ತೆಗೆದುಕೊಳ್ಳುವುದರಿಂದ ಆದಷ್ಟು ಬೇಗ ಚೇತರಿಕೆ ಕಾಣಬಹುದು.

published : 25 Feb 2023
cricket

ಮಧುಮೇಹವನ್ನು ತ್ವರಿತವಾಗಿ ಗುಣಪಡಿಸಬಹುದು...ಹೇಗೆ? ಇಲ್ಲಿದೆ ಮಾಹಿತಿ...

ಮನುಷ್ಯನನ್ನು ಹೆಚ್ಚು ಬಾಧಿಸುವ ಕಾಯಿಲೆಗಳಲ್ಲಿ ಮಧುಮೇಹ ಕೂಡ ಒಂದು. ಮಧುಮೇಹವನ್ನು ಸಕ್ಕರೆ ಕಾಯಿಲೆ ಎಂದು ಕರೆಯಲಾಗುತ್ತದೆ. ಒಮ್ಮೆ ಈ ಕಾಯಿಲೆ ಆರಂಭವಾದರೆ ಜೀವನಪರ್ಯಂತ ಔಷಧ ತೆಗೆದುಕೊಳ್ಳಲೇಬೇಕೆಂದು ಹೇಳಲಾಗುತ್ತದೆ. ಇರಿಸಲು ಔಷಧ ಸೇವನೆ ಇಲ್ಲದೇ ಮಧುಮೇಹವನ್ನು ನಿಯಂತ್ರಣದಲ್ಲಿ ಇರಿಸಲು ಸಾಧ್ಯವೇ ಇಲ್ಲ ಎಂಬ ಅಭಿಪ್ರಾಯ ಸಾರ್ವತ್ರಿಕವಾಗಿದೆ.

published : 12 Feb 2023
cricket

ಕ್ಯಾನ್ಸರ್‌‌ನಿಂದ ಗುಣಮುಖರಾದವರಿಗೆ ಉಂಟಾಗುವ ಪರಿಣಾಮಗಳನ್ನು ನಿಭಾಯಿಸುವುದು ಹೇಗೆ?

ಅಂತರರಾಷ್ಟ್ರೀಯ ಅಂಕಿಅಂಶಗಳ ಪ್ರಕಾರ, ಸದ್ಯ ಲಭ್ಯವಿರುವ ಚಿಕಿತ್ಸಾ ತಂತ್ರಗಳೊಂದಿಗೆ ಸುಮಾರು ಮೂರು ವಿಧದ ಕ್ಯಾನ್ಸರ್‌ಗಳಲ್ಲಿ ಎರಡನ್ನು ಗುಣಪಡಿಸಬಹುದಾಗಿದೆ. ಆದಾಗ್ಯೂ, ಹೆಚ್ಚಿನ ಕ್ಯಾನ್ಸರ್ ಪೀಡಿತರಿಗೆ ಗುಣವಾಗುವುದು ಎಂದರೆ ಅಂತ್ಯವಾದಂತಲ್ಲ. ಗುಣಮುಖವಾದ ಬಳಿಕವೂ ಸಾಕಷ್ಟು ಎಚ್ಚರಿಕೆ ವಹಿಸಬೇಕಾಗುತ್ತದೆ.

published : 07 Feb 2023
cricket

ವಯಸ್ಸಾಗುತ್ತಾ ಹೋದಂತೆ ಮೂಳೆಗಳನ್ನು ಬಲಿಷ್ಠವಾಗಿಸಿಕೊಳ್ಳುವ ಮಾರ್ಗಗಳು ಇಲ್ಲಿವೆ...

ಮೂಳೆಗಳು ಮತ್ತು ಕೀಲುಗಳು ನಮ್ಮ ದೇಹದ ರಚನೆಗೆ ಮೂಲಭೂತ ಅಗತ್ಯಗಳು. ಅಲ್ಲದೆ, ನಮ್ಮ ಅಂಗಗಳನ್ನು ರಕ್ಷಿಸುವಲ್ಲಿ, ನಮ್ಮ ಸ್ನಾಯುಗಳನ್ನು ಕಾಪಾಡಿಕೊಳ್ಳುವಲ್ಲಿ ಮತ್ತು ಕ್ಯಾಲ್ಸಿಯಂ ಅನ್ನು ಸಂಗ್ರಹಿಸುವಲ್ಲಿ ಪ್ರಮುಖ ಪಾತ್ರವಹಿಸುತ್ತವೆ. ಹೀಗಾಗಿ, ನಮ್ಮ ದೇಹಕ್ಕೆ ಮೂಳೆ ಆರೈಕೆ ಅತ್ಯಗತ್ಯ.

published : 16 Jan 2023
cricket

ನಿಮಗೆ ಗೊತ್ತೇ... ಆರೋಗ್ಯಕ್ಕಾಗಿ ಆಲ್ಕೋಹಾಲ್ ಸೇವನೆಗೆ ಯಾವುದೇ ಸುರಕ್ಷತೆಯ ಮಿತಿ ಇಲ್ಲ!

ಆಲ್ಕೋಹಾಲ್ ಸೇವನೆಗೆ ಯಾವುದೇ ಸುರಕ್ಷತೆಯ ಮಿತಿಯಿಲ್ಲ ಮತ್ತು ಯಾವುದೇ ಪ್ರಮಾಣದ ಮದ್ಯಪಾನ ಒಬ್ಬರ ಆರೋಗ್ಯದ ಮೇಲೆ ತೀವ್ರ ಪರಿಣಾಮ ಬೀರುತ್ತದೆ ಎಂದು ವಿಶ್ವ ಆರೋಗ್ಯ ಸಂಸ್ಥೆ ಪ್ರಕಟಿಸಿರುವ ದಿ ಲ್ಯಾನ್ಸೆಟ್ ಪಬ್ಲಿಕ್ ಹೆಲ್ತ್ ಜರ್ನಲ್‌ನಲ್ಲಿ ಹೇಳಲಾಗಿದೆ.

published : 13 Jan 2023

ರಾಶಿ ಭವಿಷ್ಯ

rasi-2 rasi-12 rasi-5 rasi-1
rasi-4 rasi-10 rasi-3 rasi-7
rasi-8 rasi-5 rasi-11 rasi-9