social_icon
cricket

ಕಿಡ್ನಿಯಲ್ಲಿ ಕಲ್ಲುಗಳು: ಇವೆಯೋ, ಇಲ್ಲವೋ ತಿಳಿಯುವುದು ಹೇಗೆ?

ಕಿಡ್ನಿಯಲ್ಲಿ ಕಲ್ಲು ಉಂಟಾಗುವುದು ಪ್ರಪಂಚದಾದ್ಯಂತ ಲಕ್ಷಾಂತರ ಜನರ ಮೇಲೆ ಪರಿಣಾಮ ಬೀರುವ ಸಾಮಾನ್ಯ ಕಾಯಿಲೆಯಾಗಿದೆ. ಈ ಸಣ್ಣ, ಗಟ್ಟಿಯಾದ ನಿಕ್ಷೇಪಗಳು ಮೂತ್ರಪಿಂಡಗಳು ಅಥವಾ ಮೂತ್ರದ ಪ್ರದೇಶದಲ್ಲಿ ರೂಪುಗೊಳ್ಳುತ್ತವೆ. ಇವು ಬೆನ್ನು, ಪಾರ್ಶ್ವ, ಅಥವಾ ತೊಡೆಯ ಸಂದಿನಲ್ಲಿ ನೋವು, ವಾಕರಿಕೆ, ವಾಂತಿ ಮತ್ತು ಮೂತ್ರ ವಿಸರ್ಜನೆಯ ತೊಂದರೆಗಳಂತಹ ರೋಗಲಕ್ಷಣಗಳಿಗೆ ಕಾರಣವಾಗಬಹುದ

published : 09 Mar 2023
cricket

ಆಸ್ತಮಾ ರಾಜಧಾನಿ ಬೆಂಗಳೂರಿನಲ್ಲಿ ಆತಂಕ ಸೃಷ್ಟಿಸಿದೆ ಪಾರಿವಾಳಗಳ ಹಿಕ್ಕೆ!

ಆಸ್ತಮಾ ರಾಜಧಾನಿ ಬೆಂಗಳೂರಿನಲ್ಲಿ ಪಾರಿವಾಳಗಳ ಸಂತತಿ ಹೆಚ್ಚುತ್ತಿದ್ದು, ಇದರಿಂದ ಮನುಷ್ಯರಲ್ಲಿ ಹೈಪರ್‌ಸೆನ್ಸಿಟಿವ್‌ ನ್ಯುಮೋನಿಟಿಸ್(HP) ಮತ್ತು ಇತರ ಶ್ವಾಸಕೋಶದ ಸೋಂಕಿನ ಪ್ರಕರಣಗಳು ಹೆಚ್ಚು ವರದಿಯಾಗುತ್ತಿರುವುದು ತೀವ್ರ ಆತಂಕಕ್ಕೆ ಕಾರಣವಾಗಿದೆ.

published : 08 Mar 2023
cricket

ಏಲಕ್ಕಿಯ ಆರೋಗ್ಯ ಪ್ರಯೋಜನಗಳು; ಅತಿಯಾದ ಏಲಕ್ಕಿ ಸೇವನೆ ಗರ್ಭಪಾತಕ್ಕೆ ಕಾರಣವಾಗಬಹುದು!

ಏಲಕ್ಕಿ ಅಥವಾ ಎಲೈಚಿಯು ಪ್ರತಿಯೊಂದು ಭಾರತೀಯ ಮನೆಯಲ್ಲೂ ಬಳಸಲಾಗುವ ಮಸಾಲೆಯಾಗಿದೆ. ಬಹುತೇಕ ಆಹಾರ ಪದಾರ್ಥಗಳ ತಯಾರಿಕೆಯಲ್ಲಿ ಏಲಕ್ಕಿ ಇರಲೇಬೇಕು. ಇದರ ಹೊರತಾಗಿ, ಇದು ಕಫವನ್ನು ಕಡಿಮೆ ಮಾಡುವ ಮೂಲಕ ಉಸಿರಾಟದ ಆರೋಗ್ಯವನ್ನು ಹೆಚ್ಚಿಸುತ್ತದೆ. 

published : 06 Mar 2023
cricket

ಸಾಮಾನ್ಯ ಶೀತ ಗುಣಪಡಿಸಲು ಸ್ಟೀಮ್ ತೆಗೆದುಕೊಂಡರೆ ಸಾಕೇ? ಇಲ್ಲಿವೆ ಗಿಡಮೂಲಿಕೆಗಳ ಕುರಿತಾದ ಸಲಹೆಗಳು

ಸಾಮಾನ್ಯ ಶೀತ, ದಟ್ಟಣೆ, ಗಂಟಲು ನೋವು, ಅಸ್ತಮಾ, ಅಲರ್ಜಿಗಳು ಮತ್ತು ಉಸಿರಾಟದ ತೊಂದರೆಗಳಿಗೆ ಸ್ಟೀಮ್ ತೆಗೆದುಕೊಳ್ಳುವುದು ಸಾಂಪ್ರದಾಯಿಕ ಚಿಕಿತ್ಸೆಯಾಗಿದೆ. ನಿರ್ದಿಷ್ಟ ಆಯುರ್ವೇದ ಗಿಡಮೂಲಿಕೆಗಳನ್ನು ನೀರಿಗೆ ಸೇರಿಸಿ ಸ್ಟೀಮ್ ತೆಗೆದುಕೊಳ್ಳುವುದರಿಂದ ಆದಷ್ಟು ಬೇಗ ಚೇತರಿಕೆ ಕಾಣಬಹುದು.

published : 25 Feb 2023
cricket

ಮಧುಮೇಹವನ್ನು ತ್ವರಿತವಾಗಿ ಗುಣಪಡಿಸಬಹುದು...ಹೇಗೆ? ಇಲ್ಲಿದೆ ಮಾಹಿತಿ...

ಮನುಷ್ಯನನ್ನು ಹೆಚ್ಚು ಬಾಧಿಸುವ ಕಾಯಿಲೆಗಳಲ್ಲಿ ಮಧುಮೇಹ ಕೂಡ ಒಂದು. ಮಧುಮೇಹವನ್ನು ಸಕ್ಕರೆ ಕಾಯಿಲೆ ಎಂದು ಕರೆಯಲಾಗುತ್ತದೆ. ಒಮ್ಮೆ ಈ ಕಾಯಿಲೆ ಆರಂಭವಾದರೆ ಜೀವನಪರ್ಯಂತ ಔಷಧ ತೆಗೆದುಕೊಳ್ಳಲೇಬೇಕೆಂದು ಹೇಳಲಾಗುತ್ತದೆ. ಇರಿಸಲು ಔಷಧ ಸೇವನೆ ಇಲ್ಲದೇ ಮಧುಮೇಹವನ್ನು ನಿಯಂತ್ರಣದಲ್ಲಿ ಇರಿಸಲು ಸಾಧ್ಯವೇ ಇಲ್ಲ ಎಂಬ ಅಭಿಪ್ರಾಯ ಸಾರ್ವತ್ರಿಕವಾಗಿದೆ.

published : 12 Feb 2023
cricket

ಕ್ಯಾನ್ಸರ್‌‌ನಿಂದ ಗುಣಮುಖರಾದವರಿಗೆ ಉಂಟಾಗುವ ಪರಿಣಾಮಗಳನ್ನು ನಿಭಾಯಿಸುವುದು ಹೇಗೆ?

ಅಂತರರಾಷ್ಟ್ರೀಯ ಅಂಕಿಅಂಶಗಳ ಪ್ರಕಾರ, ಸದ್ಯ ಲಭ್ಯವಿರುವ ಚಿಕಿತ್ಸಾ ತಂತ್ರಗಳೊಂದಿಗೆ ಸುಮಾರು ಮೂರು ವಿಧದ ಕ್ಯಾನ್ಸರ್‌ಗಳಲ್ಲಿ ಎರಡನ್ನು ಗುಣಪಡಿಸಬಹುದಾಗಿದೆ. ಆದಾಗ್ಯೂ, ಹೆಚ್ಚಿನ ಕ್ಯಾನ್ಸರ್ ಪೀಡಿತರಿಗೆ ಗುಣವಾಗುವುದು ಎಂದರೆ ಅಂತ್ಯವಾದಂತಲ್ಲ. ಗುಣಮುಖವಾದ ಬಳಿಕವೂ ಸಾಕಷ್ಟು ಎಚ್ಚರಿಕೆ ವಹಿಸಬೇಕಾಗುತ್ತದೆ.

published : 07 Feb 2023
cricket

ವಯಸ್ಸಾಗುತ್ತಾ ಹೋದಂತೆ ಮೂಳೆಗಳನ್ನು ಬಲಿಷ್ಠವಾಗಿಸಿಕೊಳ್ಳುವ ಮಾರ್ಗಗಳು ಇಲ್ಲಿವೆ...

ಮೂಳೆಗಳು ಮತ್ತು ಕೀಲುಗಳು ನಮ್ಮ ದೇಹದ ರಚನೆಗೆ ಮೂಲಭೂತ ಅಗತ್ಯಗಳು. ಅಲ್ಲದೆ, ನಮ್ಮ ಅಂಗಗಳನ್ನು ರಕ್ಷಿಸುವಲ್ಲಿ, ನಮ್ಮ ಸ್ನಾಯುಗಳನ್ನು ಕಾಪಾಡಿಕೊಳ್ಳುವಲ್ಲಿ ಮತ್ತು ಕ್ಯಾಲ್ಸಿಯಂ ಅನ್ನು ಸಂಗ್ರಹಿಸುವಲ್ಲಿ ಪ್ರಮುಖ ಪಾತ್ರವಹಿಸುತ್ತವೆ. ಹೀಗಾಗಿ, ನಮ್ಮ ದೇಹಕ್ಕೆ ಮೂಳೆ ಆರೈಕೆ ಅತ್ಯಗತ್ಯ.

published : 16 Jan 2023
cricket

ನಿಮಗೆ ಗೊತ್ತೇ... ಆರೋಗ್ಯಕ್ಕಾಗಿ ಆಲ್ಕೋಹಾಲ್ ಸೇವನೆಗೆ ಯಾವುದೇ ಸುರಕ್ಷತೆಯ ಮಿತಿ ಇಲ್ಲ!

ಆಲ್ಕೋಹಾಲ್ ಸೇವನೆಗೆ ಯಾವುದೇ ಸುರಕ್ಷತೆಯ ಮಿತಿಯಿಲ್ಲ ಮತ್ತು ಯಾವುದೇ ಪ್ರಮಾಣದ ಮದ್ಯಪಾನ ಒಬ್ಬರ ಆರೋಗ್ಯದ ಮೇಲೆ ತೀವ್ರ ಪರಿಣಾಮ ಬೀರುತ್ತದೆ ಎಂದು ವಿಶ್ವ ಆರೋಗ್ಯ ಸಂಸ್ಥೆ ಪ್ರಕಟಿಸಿರುವ ದಿ ಲ್ಯಾನ್ಸೆಟ್ ಪಬ್ಲಿಕ್ ಹೆಲ್ತ್ ಜರ್ನಲ್‌ನಲ್ಲಿ ಹೇಳಲಾಗಿದೆ.

published : 13 Jan 2023
cricket

ಪದೆಪದೇ ಬೆನ್ನು ನೋವು ಕಾಣಿಸಿಕೊಳ್ಳುತ್ತಿದೆಯೇ? ಹಾಗಿದ್ದರೆ ಏನು ಮಾಡಬೇಕು? ಇಲ್ಲಿದೆ ಪರಿಹಾರ...

ಬೆನ್ನು ನೋವು ಎಂಬುದು ಎಲ್ಲರಲ್ಲೂ ಕಾಣಿಸಿಕೊಳ್ಳುವ ಸಾಮಾನ್ಯ ಸಮಸ್ಯೆ. ಇತ್ತೀಚೆಗೆ ಇದಕ್ಕೆ ವಯಸ್ಸಿನ ಅಂತರವೂ ಸಹ ಇಲ್ಲ. ಇದೇ ಸಮಸ್ಯೆ ಅನೇಕರನ್ನು ನಿರಂತರವಾಗಿ ಕಾಡುತ್ತಿರುತ್ತವೆ.

published : 08 Dec 2022
cricket

ಕರುಳು ಸಂಬಂಧಿತ ಸಮಸ್ಯೆಗಳಿಗೆ ರಾಮಬಾಣ; ಹೊಟ್ಟೆಯ ಆರೋಗ್ಯ ಕಾಪಾಡಿಕೊಳ್ಳಲು ಇಲ್ಲಿದೆ ನೈಸರ್ಗಿಕ ಔಷಧಿ!

ಹೆಸರೇ ಸೂಚಿಸುವಂತೆ ತ್ರಿಫಲವು ತ್ರಿದೋಷ ಮತ್ತು ದೇಹದಲ್ಲಿನ ಎಲ್ಲಾ ದೋಷಗಳ ಮೇಲೆ ಅದ್ಭುತಗಳನ್ನೇ ಮಾಡುತ್ತದೆ. ಇದು ದೀರ್ಘಾಯುಷ್ಯ, ಪುನರ್ಯೌವನಗೊಳಿಸುವಿಕೆ ಮತ್ತು ಪುನರ್‌ನಿರ್ಮಾಣಕ್ಕಾಗಿ ಸಹಾಯಕ ಎನ್ನುತ್ತದೆ ಆಯುರ್ವೇದ.

published : 18 Nov 2022
cricket

ಪ್ರಾಸ್ಟೇಟ್ ಕ್ಯಾನ್ಸರ್ ಬಗೆಗಿನ ಏಳು ತಪ್ಪು ಕಲ್ಪನೆಗಳು...

ಕ್ಯಾನ್ಸರ್ ನಲ್ಲಿ ಹಲವು ವಿಧದ ಕ್ಯಾನ್ಸರ್ ಗಳಿದ್ದು, ಅವುಗಳಲ್ಲಿ ಪ್ರಾಸ್ಟೇಟ್ ಕ್ಯಾನ್ಸರ್ (ಪಿಸಿಎ) ಕೂಡ ಒಂದಾಗಿದೆ. ಪ್ರಾಸ್ಟೇಟ್ ಎಂಬುದು ಪುರುಷ ಸಂತಾನೋತ್ಪತ್ತಿ ವ್ಯವಸ್ಥೆಯ ಒಂದು ಭಾಗವಾಗಿದೆ. ಇದು ವೀರ್ಯವನ್ನು ಪೋಷಿಸುವ ಮತ್ತು ಸಾಗಿಸುವ ಸೆಮಿನಲ್ ದ್ರವವನ್ನು ಉತ್ಪಾದಿಸುವ ಒಂದು ಗ್ರಂಥಿ.

published : 17 Nov 2022
cricket

ವಿಶ್ವ ಮಧುಮೇಹ ದಿನ: ರೋಗಿಗಳಲ್ಲಿ ಕಣ್ಣಿನ ಸಮಸ್ಯೆ ಉಲ್ಬಣ; ಯುವಕರೂ ಹೊರತಲ್ಲ

ವರ್ಷದಿಂದ ವರ್ಷಕ್ಕೆ ಮಧುಮೇಹಿಗಳಲ್ಲಿ ಕಣ್ಣಿನ ಸಮಸ್ಯೆ ಪ್ರಕರಣಗಳು ಹೆಚ್ಚಾಗುತ್ತಿದ್ದು, ಈ ಬೆಳವಣಿಗೆಗೆ ವೈದ್ಯರು ಕಳವಳ ವ್ಯಕ್ತಪಡಿಸಿದ್ದಾರೆ.

published : 14 Nov 2022
cricket

ಔಷಧಿ ಇಲ್ಲದೆ ಅಧಿಕ ರಕ್ತದೊತ್ತಡವನ್ನು ನಿಯಂತ್ರಿಸಲು ಸೇವಿಸಬೇಕಾದ ಅತ್ಯುತ್ತಮ ಆಹಾರಗಳು ಇಲ್ಲಿವೆ...

ಪ್ರಪಂಚದಾದ್ಯಂತ 1 ಶತಕೋಟಿಗೂ ಹೆಚ್ಚು ಜನರು ಅಧಿಕ ರಕ್ತದೊತ್ತಡವನ್ನು ಹೊಂದಿದ್ದಾರೆ. ರಕ್ತದೊತ್ತಡವನ್ನು ಕಡಿಮೆ ಮಾಡಲು ಮತ್ತು ರಕ್ತದೊತ್ತಡದ ಆರೋಗ್ಯಕರ ಮಟ್ಟವನ್ನು ಕಾಪಾಡಿಕೊಳ್ಳಲು ಆರೋಗ್ಯಕರ ಆಹಾರವು ಮುಖ್ಯವಾಗಿದೆ.

published : 08 Nov 2022
cricket

ಅತಿ ಹೆಚ್ಚು ಕ್ಷಯರೋಗ ಪ್ರಕರಣ ಹೊಂದಿರುವ ಟಾಪ್ 30 ದೇಶಗಳಲ್ಲಿ ಪಟ್ಟಿಯಲ್ಲಿ ಭಾರತ!

ವಿಶ್ವದಾದ್ಯಂತ ಅತಿ ಹೆಚ್ಚು ಕ್ಷಯರೋಗ (ಟಿಬಿ) ಪ್ರಕರಣಗಳನ್ನು ಹೊಂದಿರುವ ಟಾಪ್ 30 ದೇಶಗಳಲ್ಲಿ ಭಾರತವೂ ಇದ್ದು, ಈ ಬೆಳವಣಿಗೆ ಆಂತಕವನ್ನು ಹೆಚ್ಚಿಸಿದೆ.

published : 29 Oct 2022
cricket

ದೀಪಾವಳಿ ಸಮಯದಲ್ಲಿ ನಿಮ್ಮ ಮತ್ತು ಮಕ್ಕಳ ಕಣ್ಣುಗಳ ಬಗ್ಗೆ ಜಾಗ್ರತೆ ವಹಿಸುವುದು ಹೇಗೆ?

ದೀಪಾವಳಿ ಎಂದರೆ ಬೆಳಕಿನ ಹಬ್ಬ. ಪಟಾಕಿ ಸಿಡಿಸುವಾಗ ಕಣ್ಣಿಗೆ ಗಾಯ ಮಾಡಿಕೊಳ್ಳುವ ಮೂಲಕ ಕತ್ತಲಾಗಿಸಿಕೊಳ್ಳುವುದು ಬೇಡ. ಮಕ್ಕಳಿಗಾಗುವ ಕಣ್ಣಿನ ಗಾಯಗಳಲ್ಲಿ ಶೇ 45 ರಷ್ಟು ಮನೆಯಲ್ಲಿಯೇ ಸಂಭವಿಸುತ್ತವೆ. ಈ ಪೈಕಿ ಪಟಾಕಿಗಳಿಂದ ಶೇ 10 ರಷ್ಟು ಹೆಚ್ಚಾಗುತ್ತದೆ.

published : 22 Oct 2022
cricket

ಹೇಗಿದೆ ನಿಮ್ಮ ಮಾನಸಿಕ ಆರೋಗ್ಯ? ವಿಶ್ವ ಆರೋಗ್ಯ ಸಂಸ್ಥೆ ಹೇಳಿದ್ದೇನು?

ಮನುಷ್ಯನಿಗೆ ದೈಹಿಕ ಆರೋಗ್ಯದಷ್ಟೇ ಮಾನಸಿಕ ಸ್ವಾಸ್ಥ್ಯವೂ ಬಹಳ ಮುಖ್ಯ. ಆದರೆ ಆಶ್ಚರ್ಯ ಎಂದರೆ ಜನ ದೇಹದ ಆರೋಗ್ಯದ ಬಗ್ಗೆ ಕಾಳಜಿ ಮಾಡಿದಷ್ಟು ಮಾನಸಿಕ ಆರೋಗ್ಯದ ಬಗ್ಗೆ ಲಕ್ಷ್ಯ ಕೊಡುವುದಿಲ್ಲ.

published : 11 Oct 2022
cricket

ಕಣ್ಣಿನ ಆರೋಗ್ಯ ಮತ್ತು ಉತ್ತಮ ದೃಷ್ಟಿಯನ್ನು ಕಾಪಾಡಿಕೊಳ್ಳುವುದು ಹೇಗೆ? 20-20-20 ನಿಯಮ ಅನುಸರಿಸಿ...

ನಮ್ಮ ದೇಹದಲ್ಲಿ ಹೆಚ್ಚು ಕೆಲಸ ಮಾಡುವ ಅಂಗಳಲ್ಲಿ ಪ್ರಮುಖವಾದದ್ದು ನಮ್ಮ ಕಣ್ಣು ಕೂಡ. ಮುಂಜಾನೆ ಎದ್ದಾಗಿನಿಂದ ಮತ್ತೆ ರಾತ್ರಿ ಮಲಗುವವರೆಗೂ ನಿರಂತರವಾಗಿ ಕಣ್ಣುಗಳು ಕೆಲಸ ಮಾಡುತ್ತಲೇ ಇರುತ್ತವೆ. ಹೀಗಾಗಿ, ನಮ್ಮ ಕಣ್ಣುಗಳ ಬಗ್ಗೆ ಕಾಳಜಿ ತೋರುವುದು ಮುಖ್ಯವಾಗುತ್ತದೆ.

published : 30 Sep 2022
cricket

ಮಿದುಳಿನ ಆರೋಗ್ಯಕ್ಕೆ ಪೂರಕ ಆಹಾರಗಳು; ಅಲ್ಝೈಮರ್ ತಡೆಗೆ ಇಲ್ಲಿವೆ ಸಿಂಪಲ್ ಟಿಪ್ಸ್‌..

ಸೆಪ್ಟೆಂಬರ್ 21ರಂದು ವಿಶ್ವ ಅಲ್ಝೈಮರ್ ದಿನವನ್ನಾಗಿ ಆಚರಿಸಲಾಗುತ್ತದೆ. ಹೀಗಾಗಿ ಮಿದುಳಿನ ಆರೋಗ್ಯವನ್ನು ಕಾಪಾಡಿಕೊಳ್ಳುವ ಬಗ್ಗೆ ನರವಿಜ್ಞಾನಿ ಡಾ. ವೆಂಕಟ್ರಾಮನ್ ಕಾರ್ತಿಕೇಯನ್ ಸಲಹೆಗಳನ್ನು ನೀಡಿದ್ದಾರೆ.

published : 22 Sep 2022
cricket

ಕೋವಿಡ್ ಪೀಡಿತ ವೃದ್ಧರು ಒಂದು ವರ್ಷದೊಳಗೆ ಅಲ್ಝೈಮರ್‌ಗೆ ತುತ್ತಾಗುವ ಸಾಧ್ಯತೆ ಹೆಚ್ಚು: ಅಧ್ಯಯನ

ಕೊರೊನಾವೈರಸ್ ಸೋಂಕಿಗೆ ಒಳಗಾದ ವೃದ್ಧರು ಸೋಂಕು ತಗುಲಿದ ಒಂದು ವರ್ಷದೊಳಗೆ ಅಲ್ಝೈಮರ್ ಕಾಯಿಲೆಗೆ ತುತ್ತಾಗುವ ಅಪಾಯ ಹೆಚ್ಚಿದೆ ಎಂದು ಸಂಶೋಧನೆಯೊಂದರಲ್ಲಿ ತಿಳಿದುಬಂದಿದೆ.

published : 15 Sep 2022
cricket

ಸಿಸೇರಿಯನ್ ಹೆಚ್ಚಾಗುವುದು ಏಕೆ?; ನಾರ್ಮಲ್ ಡೆಲಿವರಿ ಸಾಧ್ಯತೆಯನ್ನು ಹೆಚ್ಚಿಸುವ ಮಾರ್ಗಗಳು ಇಲ್ಲಿವೆ...

ರಾಷ್ಟ್ರೀಯ ಕುಟುಂಬ ಆರೋಗ್ಯ ಸಮೀಕ್ಷೆ 2019-2021 ಕಳೆದ ಐದು ವರ್ಷಗಳಲ್ಲಿ ಭಾರತದಲ್ಲಿ ಸಿ-ಸೆಕ್ಷನ್ ಹೆರಿಗೆಗಳ ಮೂಲಕ ಆದ ಜನನಗಳು ಶೇ 4.3ರಷ್ಟು ಹೆಚ್ಚಾಗಿದೆ. ಅಂದರೆ ಈ ಮೊದಲು ಶೇ 17.2 ರಷ್ಟಿದ್ದ ಹೆರಿಗೆಗಳು ಶೇ 21.5ರಷ್ಟು ಹೆಚ್ಚಾಗಿದೆ.

published : 14 Sep 2022
cricket

ಮರೆವು ಮತ್ತು ನೆನಪಿನ ಶಕ್ತಿ ಕಳೆದುಕೊಳ್ಳುವ ಬಗ್ಗೆ ನಿಮಗೆಷ್ಟು ಗೊತ್ತು?

ಇದ್ದಕ್ಕಿದ್ದಂತೆ ಗೊಂದಲ ಮಾಡಿಕೊಳ್ಳುವುದು, ಸಣ್ಣ ವಿಷಯಗಳನ್ನು ಮರೆತುಬಿಡುವುದು, ಹೆಸರುಗಳನ್ನು ಮರೆತುಬಿಡುವುದು, ಪದಗಳಿಗಾಗಿ ತಡಕಾಡುವುದು ಅನೇಕರಿಗೆ ದೊಡ್ಡ ಸಮಸ್ಯೆಯಂತೆ ಭಾಸವಾಗುತ್ತದೆ. ಅನೇಕ ವಯಸ್ಸಾದ ಜನರು ಮರೆವು, ನೆನಪಿನ ಶಕ್ತಿ ಕೊರತೆ, ಅಸ್ಥಿರ ನಡಿಗೆ, ಸಣ್ಣ ಸಣ್ಣ ವಿಚಾರಗಳಿಗೂ ಅಳುವ ದೂರುಗಳೊಂದಿಗೆ ವೈದ್ಯರ ಬಳಿಕೆ ತೆರಳುತ್ತಾರೆ.

published : 09 Sep 2022
cricket

ಸಂಪ್ರದಾಯದ ಹೆಸರಲ್ಲಿ ನವಜಾತ ಶಿಶುವಿನ ಹೊಕ್ಕುಳ ಬಳ್ಳಿಗೆ ಇವನ್ನು ಹಚ್ಚುವ ಮುನ್ನ ಎಚ್ಚರ; ಜೀವಕ್ಕೆ ಮಾರಕವಾಗಬಹುದು!

ಅಪರೂಪದ ಜೀವಕ್ಕೆ ಅಪಾಯಕಾರಿಯಾದ ನವಜಾತ ಶಿಶುವಿನ ಪಿತ್ತಜನಕಾಂಗದಲ್ಲಿ ಕೀವು (liver abscess) ತುಂಬಿಕೊಂಡ ರೋಗದಿಂದ ಬಳಲುತ್ತಿದ್ದ 8 ದಿನದ ಶಿಶುವಿಗೆ ನಗರ ಮೂಲದ ಖಾಸಗಿ ಆಸ್ಪತ್ರೆಯ ವೈದ್ಯರು ಹೊಸ ಜೀವವನ್ನು ನೀಡಿದ್ದಾರೆ.

published : 05 Sep 2022
cricket

ನೆನಪಿನ ಶಕ್ತಿ ಮತ್ತು ಮಿದುಳಿನ ಶಕ್ತಿಯನ್ನು ಹೆಚ್ಚಿಸಲು ಯಾವ ಆಹಾರಗಳನ್ನು ಸೇವಿಸಬೇಕು?

ನಮ್ಮ ಮಿದುಳಿನ ಆರೋಗ್ಯ ನಮ್ಮ ಒಟ್ಟಾರೆ ಆರೋಗ್ಯದ ಮೂಲಾಧಾರ. ಆದ್ದರಿಂದ ನಿಮ್ಮ ಮಿದುಳಿನ ಕಾರ್ಯವನ್ನು ಹೆಚ್ಚಿಸಲು ಸಹಾಯ ಮಾಡುವ ಆಹಾರ ಪದಾರ್ಥಗಳ ಪಟ್ಟಿ ಇಲ್ಲಿದೆ ನೋಡಿ...

published : 03 Sep 2022
cricket

ರಕ್ತಹೀನತೆ ಅಥವಾ ಅನೀಮಿಯಾ ಬಗ್ಗೆ ತಿಳಿದುಕೊಳ್ಳಿ (ಕುಶಲವೇ ಕ್ಷೇಮವೇ)

ರಕ್ತಹೀನತೆ (ಅನೀಮಿಯಾ) ಎಂದರೆ ದೇಹದ ಅಂಗಾಂಶಗಳಿಗೆ ಆಮ್ಲಜನಕವನ್ನು ಸಾಗಿಸಲು ರಕ್ತ ಕೆಂಪು ರಕ್ತ ಕಣಗಳಲ್ಲಿ ಹಿಮೋಗ್ಲೋಬಿನ್ನಿನ ಕೊರತೆ ಉಂಟಾಗುವುದು. 

published : 03 Sep 2022

ರಾಶಿ ಭವಿಷ್ಯ

rasi-2 rasi-12 rasi-5 rasi-1
rasi-4 rasi-10 rasi-3 rasi-7
rasi-8 rasi-5 rasi-11 rasi-9