![]() | ಕರುಳು ಸಂಬಂಧಿತ ಸಮಸ್ಯೆಗಳಿಗೆ ರಾಮಬಾಣ; ಹೊಟ್ಟೆಯ ಆರೋಗ್ಯ ಕಾಪಾಡಿಕೊಳ್ಳಲು ಇಲ್ಲಿದೆ ನೈಸರ್ಗಿಕ ಔಷಧಿ!ಹೆಸರೇ ಸೂಚಿಸುವಂತೆ ತ್ರಿಫಲವು ತ್ರಿದೋಷ ಮತ್ತು ದೇಹದಲ್ಲಿನ ಎಲ್ಲಾ ದೋಷಗಳ ಮೇಲೆ ಅದ್ಭುತಗಳನ್ನೇ ಮಾಡುತ್ತದೆ. ಇದು ದೀರ್ಘಾಯುಷ್ಯ, ಪುನರ್ಯೌವನಗೊಳಿಸುವಿಕೆ ಮತ್ತು ಪುನರ್ನಿರ್ಮಾಣಕ್ಕಾಗಿ ಸಹಾಯಕ ಎನ್ನುತ್ತದೆ ಆಯುರ್ವೇದ. |
![]() | ಪ್ರಾಸ್ಟೇಟ್ ಕ್ಯಾನ್ಸರ್ ಬಗೆಗಿನ ಏಳು ತಪ್ಪು ಕಲ್ಪನೆಗಳು...ಕ್ಯಾನ್ಸರ್ ನಲ್ಲಿ ಹಲವು ವಿಧದ ಕ್ಯಾನ್ಸರ್ ಗಳಿದ್ದು, ಅವುಗಳಲ್ಲಿ ಪ್ರಾಸ್ಟೇಟ್ ಕ್ಯಾನ್ಸರ್ (ಪಿಸಿಎ) ಕೂಡ ಒಂದಾಗಿದೆ. ಪ್ರಾಸ್ಟೇಟ್ ಎಂಬುದು ಪುರುಷ ಸಂತಾನೋತ್ಪತ್ತಿ ವ್ಯವಸ್ಥೆಯ ಒಂದು ಭಾಗವಾಗಿದೆ. ಇದು ವೀರ್ಯವನ್ನು ಪೋಷಿಸುವ ಮತ್ತು ಸಾಗಿಸುವ ಸೆಮಿನಲ್ ದ್ರವವನ್ನು ಉತ್ಪಾದಿಸುವ ಒಂದು ಗ್ರಂಥಿ. |
![]() | ವಿಶ್ವ ಮಧುಮೇಹ ದಿನ: ರೋಗಿಗಳಲ್ಲಿ ಕಣ್ಣಿನ ಸಮಸ್ಯೆ ಉಲ್ಬಣ; ಯುವಕರೂ ಹೊರತಲ್ಲವರ್ಷದಿಂದ ವರ್ಷಕ್ಕೆ ಮಧುಮೇಹಿಗಳಲ್ಲಿ ಕಣ್ಣಿನ ಸಮಸ್ಯೆ ಪ್ರಕರಣಗಳು ಹೆಚ್ಚಾಗುತ್ತಿದ್ದು, ಈ ಬೆಳವಣಿಗೆಗೆ ವೈದ್ಯರು ಕಳವಳ ವ್ಯಕ್ತಪಡಿಸಿದ್ದಾರೆ. |
![]() | ಔಷಧಿ ಇಲ್ಲದೆ ಅಧಿಕ ರಕ್ತದೊತ್ತಡವನ್ನು ನಿಯಂತ್ರಿಸಲು ಸೇವಿಸಬೇಕಾದ ಅತ್ಯುತ್ತಮ ಆಹಾರಗಳು ಇಲ್ಲಿವೆ...ಪ್ರಪಂಚದಾದ್ಯಂತ 1 ಶತಕೋಟಿಗೂ ಹೆಚ್ಚು ಜನರು ಅಧಿಕ ರಕ್ತದೊತ್ತಡವನ್ನು ಹೊಂದಿದ್ದಾರೆ. ರಕ್ತದೊತ್ತಡವನ್ನು ಕಡಿಮೆ ಮಾಡಲು ಮತ್ತು ರಕ್ತದೊತ್ತಡದ ಆರೋಗ್ಯಕರ ಮಟ್ಟವನ್ನು ಕಾಪಾಡಿಕೊಳ್ಳಲು ಆರೋಗ್ಯಕರ ಆಹಾರವು ಮುಖ್ಯವಾಗಿದೆ. |
![]() | ಅತಿ ಹೆಚ್ಚು ಕ್ಷಯರೋಗ ಪ್ರಕರಣ ಹೊಂದಿರುವ ಟಾಪ್ 30 ದೇಶಗಳಲ್ಲಿ ಪಟ್ಟಿಯಲ್ಲಿ ಭಾರತ!ವಿಶ್ವದಾದ್ಯಂತ ಅತಿ ಹೆಚ್ಚು ಕ್ಷಯರೋಗ (ಟಿಬಿ) ಪ್ರಕರಣಗಳನ್ನು ಹೊಂದಿರುವ ಟಾಪ್ 30 ದೇಶಗಳಲ್ಲಿ ಭಾರತವೂ ಇದ್ದು, ಈ ಬೆಳವಣಿಗೆ ಆಂತಕವನ್ನು ಹೆಚ್ಚಿಸಿದೆ. |
![]() | ದೀಪಾವಳಿ ಸಮಯದಲ್ಲಿ ನಿಮ್ಮ ಮತ್ತು ಮಕ್ಕಳ ಕಣ್ಣುಗಳ ಬಗ್ಗೆ ಜಾಗ್ರತೆ ವಹಿಸುವುದು ಹೇಗೆ?ದೀಪಾವಳಿ ಎಂದರೆ ಬೆಳಕಿನ ಹಬ್ಬ. ಪಟಾಕಿ ಸಿಡಿಸುವಾಗ ಕಣ್ಣಿಗೆ ಗಾಯ ಮಾಡಿಕೊಳ್ಳುವ ಮೂಲಕ ಕತ್ತಲಾಗಿಸಿಕೊಳ್ಳುವುದು ಬೇಡ. ಮಕ್ಕಳಿಗಾಗುವ ಕಣ್ಣಿನ ಗಾಯಗಳಲ್ಲಿ ಶೇ 45 ರಷ್ಟು ಮನೆಯಲ್ಲಿಯೇ ಸಂಭವಿಸುತ್ತವೆ. ಈ ಪೈಕಿ ಪಟಾಕಿಗಳಿಂದ ಶೇ 10 ರಷ್ಟು ಹೆಚ್ಚಾಗುತ್ತದೆ. |
![]() | ಹೇಗಿದೆ ನಿಮ್ಮ ಮಾನಸಿಕ ಆರೋಗ್ಯ? ವಿಶ್ವ ಆರೋಗ್ಯ ಸಂಸ್ಥೆ ಹೇಳಿದ್ದೇನು?ಮನುಷ್ಯನಿಗೆ ದೈಹಿಕ ಆರೋಗ್ಯದಷ್ಟೇ ಮಾನಸಿಕ ಸ್ವಾಸ್ಥ್ಯವೂ ಬಹಳ ಮುಖ್ಯ. ಆದರೆ ಆಶ್ಚರ್ಯ ಎಂದರೆ ಜನ ದೇಹದ ಆರೋಗ್ಯದ ಬಗ್ಗೆ ಕಾಳಜಿ ಮಾಡಿದಷ್ಟು ಮಾನಸಿಕ ಆರೋಗ್ಯದ ಬಗ್ಗೆ ಲಕ್ಷ್ಯ ಕೊಡುವುದಿಲ್ಲ. |
![]() | ಕಣ್ಣಿನ ಆರೋಗ್ಯ ಮತ್ತು ಉತ್ತಮ ದೃಷ್ಟಿಯನ್ನು ಕಾಪಾಡಿಕೊಳ್ಳುವುದು ಹೇಗೆ? 20-20-20 ನಿಯಮ ಅನುಸರಿಸಿ...ನಮ್ಮ ದೇಹದಲ್ಲಿ ಹೆಚ್ಚು ಕೆಲಸ ಮಾಡುವ ಅಂಗಳಲ್ಲಿ ಪ್ರಮುಖವಾದದ್ದು ನಮ್ಮ ಕಣ್ಣು ಕೂಡ. ಮುಂಜಾನೆ ಎದ್ದಾಗಿನಿಂದ ಮತ್ತೆ ರಾತ್ರಿ ಮಲಗುವವರೆಗೂ ನಿರಂತರವಾಗಿ ಕಣ್ಣುಗಳು ಕೆಲಸ ಮಾಡುತ್ತಲೇ ಇರುತ್ತವೆ. ಹೀಗಾಗಿ, ನಮ್ಮ ಕಣ್ಣುಗಳ ಬಗ್ಗೆ ಕಾಳಜಿ ತೋರುವುದು ಮುಖ್ಯವಾಗುತ್ತದೆ. |
![]() | ಮಿದುಳಿನ ಆರೋಗ್ಯಕ್ಕೆ ಪೂರಕ ಆಹಾರಗಳು; ಅಲ್ಝೈಮರ್ ತಡೆಗೆ ಇಲ್ಲಿವೆ ಸಿಂಪಲ್ ಟಿಪ್ಸ್..ಸೆಪ್ಟೆಂಬರ್ 21ರಂದು ವಿಶ್ವ ಅಲ್ಝೈಮರ್ ದಿನವನ್ನಾಗಿ ಆಚರಿಸಲಾಗುತ್ತದೆ. ಹೀಗಾಗಿ ಮಿದುಳಿನ ಆರೋಗ್ಯವನ್ನು ಕಾಪಾಡಿಕೊಳ್ಳುವ ಬಗ್ಗೆ ನರವಿಜ್ಞಾನಿ ಡಾ. ವೆಂಕಟ್ರಾಮನ್ ಕಾರ್ತಿಕೇಯನ್ ಸಲಹೆಗಳನ್ನು ನೀಡಿದ್ದಾರೆ. |
![]() | ಕೋವಿಡ್ ಪೀಡಿತ ವೃದ್ಧರು ಒಂದು ವರ್ಷದೊಳಗೆ ಅಲ್ಝೈಮರ್ಗೆ ತುತ್ತಾಗುವ ಸಾಧ್ಯತೆ ಹೆಚ್ಚು: ಅಧ್ಯಯನಕೊರೊನಾವೈರಸ್ ಸೋಂಕಿಗೆ ಒಳಗಾದ ವೃದ್ಧರು ಸೋಂಕು ತಗುಲಿದ ಒಂದು ವರ್ಷದೊಳಗೆ ಅಲ್ಝೈಮರ್ ಕಾಯಿಲೆಗೆ ತುತ್ತಾಗುವ ಅಪಾಯ ಹೆಚ್ಚಿದೆ ಎಂದು ಸಂಶೋಧನೆಯೊಂದರಲ್ಲಿ ತಿಳಿದುಬಂದಿದೆ. |
![]() | ಸಿಸೇರಿಯನ್ ಹೆಚ್ಚಾಗುವುದು ಏಕೆ?; ನಾರ್ಮಲ್ ಡೆಲಿವರಿ ಸಾಧ್ಯತೆಯನ್ನು ಹೆಚ್ಚಿಸುವ ಮಾರ್ಗಗಳು ಇಲ್ಲಿವೆ...ರಾಷ್ಟ್ರೀಯ ಕುಟುಂಬ ಆರೋಗ್ಯ ಸಮೀಕ್ಷೆ 2019-2021 ಕಳೆದ ಐದು ವರ್ಷಗಳಲ್ಲಿ ಭಾರತದಲ್ಲಿ ಸಿ-ಸೆಕ್ಷನ್ ಹೆರಿಗೆಗಳ ಮೂಲಕ ಆದ ಜನನಗಳು ಶೇ 4.3ರಷ್ಟು ಹೆಚ್ಚಾಗಿದೆ. ಅಂದರೆ ಈ ಮೊದಲು ಶೇ 17.2 ರಷ್ಟಿದ್ದ ಹೆರಿಗೆಗಳು ಶೇ 21.5ರಷ್ಟು ಹೆಚ್ಚಾಗಿದೆ. |
![]() | ಮರೆವು ಮತ್ತು ನೆನಪಿನ ಶಕ್ತಿ ಕಳೆದುಕೊಳ್ಳುವ ಬಗ್ಗೆ ನಿಮಗೆಷ್ಟು ಗೊತ್ತು?ಇದ್ದಕ್ಕಿದ್ದಂತೆ ಗೊಂದಲ ಮಾಡಿಕೊಳ್ಳುವುದು, ಸಣ್ಣ ವಿಷಯಗಳನ್ನು ಮರೆತುಬಿಡುವುದು, ಹೆಸರುಗಳನ್ನು ಮರೆತುಬಿಡುವುದು, ಪದಗಳಿಗಾಗಿ ತಡಕಾಡುವುದು ಅನೇಕರಿಗೆ ದೊಡ್ಡ ಸಮಸ್ಯೆಯಂತೆ ಭಾಸವಾಗುತ್ತದೆ. ಅನೇಕ ವಯಸ್ಸಾದ ಜನರು ಮರೆವು, ನೆನಪಿನ ಶಕ್ತಿ ಕೊರತೆ, ಅಸ್ಥಿರ ನಡಿಗೆ, ಸಣ್ಣ ಸಣ್ಣ ವಿಚಾರಗಳಿಗೂ ಅಳುವ ದೂರುಗಳೊಂದಿಗೆ ವೈದ್ಯರ ಬಳಿಕೆ ತೆರಳುತ್ತಾರೆ. |
![]() | ಸಂಪ್ರದಾಯದ ಹೆಸರಲ್ಲಿ ನವಜಾತ ಶಿಶುವಿನ ಹೊಕ್ಕುಳ ಬಳ್ಳಿಗೆ ಇವನ್ನು ಹಚ್ಚುವ ಮುನ್ನ ಎಚ್ಚರ; ಜೀವಕ್ಕೆ ಮಾರಕವಾಗಬಹುದು!ಅಪರೂಪದ ಜೀವಕ್ಕೆ ಅಪಾಯಕಾರಿಯಾದ ನವಜಾತ ಶಿಶುವಿನ ಪಿತ್ತಜನಕಾಂಗದಲ್ಲಿ ಕೀವು (liver abscess) ತುಂಬಿಕೊಂಡ ರೋಗದಿಂದ ಬಳಲುತ್ತಿದ್ದ 8 ದಿನದ ಶಿಶುವಿಗೆ ನಗರ ಮೂಲದ ಖಾಸಗಿ ಆಸ್ಪತ್ರೆಯ ವೈದ್ಯರು ಹೊಸ ಜೀವವನ್ನು ನೀಡಿದ್ದಾರೆ. |
![]() | ನೆನಪಿನ ಶಕ್ತಿ ಮತ್ತು ಮಿದುಳಿನ ಶಕ್ತಿಯನ್ನು ಹೆಚ್ಚಿಸಲು ಯಾವ ಆಹಾರಗಳನ್ನು ಸೇವಿಸಬೇಕು?ನಮ್ಮ ಮಿದುಳಿನ ಆರೋಗ್ಯ ನಮ್ಮ ಒಟ್ಟಾರೆ ಆರೋಗ್ಯದ ಮೂಲಾಧಾರ. ಆದ್ದರಿಂದ ನಿಮ್ಮ ಮಿದುಳಿನ ಕಾರ್ಯವನ್ನು ಹೆಚ್ಚಿಸಲು ಸಹಾಯ ಮಾಡುವ ಆಹಾರ ಪದಾರ್ಥಗಳ ಪಟ್ಟಿ ಇಲ್ಲಿದೆ ನೋಡಿ... |
![]() | ರಕ್ತಹೀನತೆ ಅಥವಾ ಅನೀಮಿಯಾ ಬಗ್ಗೆ ತಿಳಿದುಕೊಳ್ಳಿ (ಕುಶಲವೇ ಕ್ಷೇಮವೇ)ರಕ್ತಹೀನತೆ (ಅನೀಮಿಯಾ) ಎಂದರೆ ದೇಹದ ಅಂಗಾಂಶಗಳಿಗೆ ಆಮ್ಲಜನಕವನ್ನು ಸಾಗಿಸಲು ರಕ್ತ ಕೆಂಪು ರಕ್ತ ಕಣಗಳಲ್ಲಿ ಹಿಮೋಗ್ಲೋಬಿನ್ನಿನ ಕೊರತೆ ಉಂಟಾಗುವುದು. |
![]() | ಟೊಮೆಟೊ ಜ್ವರ ಎಂದರೇನು ಮತ್ತು ಭಾರತದಲ್ಲಿ ಈಗ ಸೋಂಕು ಏಕೆ ಹರಡುತ್ತಿದೆ? ಇದನ್ನು ಹೇಗೆ ತಡೆಯಬಹುದು?ಹರ್ಯಾಣ, ತಮಿಳುನಾಡು, ಕೇರಳ ಮತ್ತು ಒಡಿಶಾ ಸೇರಿದಂತೆ ಭಾರತದ ವಿವಿಧ ರಾಜ್ಯಗಳಲ್ಲಿ ಟೊಮೆಟೊ ಜ್ವರ ಪ್ರಕರಣಗಳು ಹರಡಿರುವುದರಿಂದ ಕೇಂದ್ರ ಆರೋಗ್ಯ ಸಚಿವಾಲಯವು ತಡೆಗಟ್ಟುವಿಕೆ, ಪರೀಕ್ಷೆಗಳು ಮತ್ತು ಸೋಂಕಿನ ಚಿಕಿತ್ಸೆಗಾಗಿ ಆರೋಗ್ಯ ರಕ್ಷಣಾ ಮಾರ್ಗಸೂಚಿಗಳನ್ನು ಬಿಡುಗಡೆ ಮಾಡಿದೆ. |
![]() | ಮೂಲವ್ಯಾಧಿ ಅಥವಾ ಪೈಲ್ಸ್: ಆಹಾರಕ್ರಮ ಎಷ್ಟು ಮುಖ್ಯ? (ಕುಶಲವೇ ಕ್ಷೇಮವೇ)ಇತ್ತೀಚಿನ ದಿನಗಳಲ್ಲಿ ಸಾಮಾನ್ಯವಾಗಿ ಕಾಣಿಸಿಕೊಳ್ಳುತ್ತಿರುವ ಆರೋಗ್ಯ ಸಮಸ್ಯೆಗಳಲ್ಲಿ ಮೂಲವ್ಯಾಧಿಯೂ (ಪೈಲ್ಸ್) ಒಂದು. ಇದಕ್ಕೆ ಹೆಮೆರಾಯ್ಡ್ ಅಥವಾ ಮೊಳೆರೋಗ ಎಂದೂ ಹೆಸರಿದೆ. |
![]() | ನಿಮ್ಮ ಮಕ್ಕಳ ಕೀಲುಗಳು ಮತ್ತು ಸ್ನಾಯುಗಳನ್ನು ಬಲಪಡಿಸಲು ಏನು ಮಾಡಬೇಕು ಗೊತ್ತಾ?ಅಧ್ಯಯನಗಳ ಪ್ರಕಾರ, ಭಾರತೀಯ ಮಕ್ಕಳಲ್ಲಿ ಜೆಐಎಯ ಅಂದಾಜು ಒಂದು ಲಕ್ಷದಲ್ಲಿ 48 ಜನರಿಗೆ ಹರಡಬಹುದಾಗಿದೆ. ಕುತೂಹಲಕಾರಿ ಸಂಗತಿಯೆಂದರೆ, ಹುಡುಗರಿಗಿಂತ ಹುಡುಗಿಯರಲ್ಲಿ ಸಂಧಿವಾತ ಹೆಚ್ಚಾಗಿ ಕಂಡುಬರುವ ಸಾಧ್ಯತೆ ಇರುತ್ತದೆ. |
![]() | ಮೂತ್ರನಾಳದ ಸೋಂಕು ಅಥವಾ Urinary Tract Infection ಗೆ ಕಾರಣಗಳೇನು? ಮನೆ ಮದ್ದುಗಳ ಬಗ್ಗೆ ಮಾಹಿತಿ.... (ಕುಶಲವೇ ಕ್ಷೇಮವೇ)ಮೂತ್ರನಾಳದ ಸೋಂಕು ಎಂದರೆ ಮೂತ್ರ ವ್ಯವಸ್ಥೆಯಲ್ಲಿ ಉಂಟಾಗುವ ಸೋಂಕು. ಮೂತ್ರನಾಳದ ಸೋಂಕು ಮೂತ್ರಪಿಂಡಗಳು, ಮೂತ್ರಕೋಶ ಮತ್ತು ಮೂತ್ರನಾಳವನ್ನು ಬಾಧಿಸುತ್ತದೆ. |
![]() | ಮೂರ್ಛೆ ರೋಗ ಅಥವಾ ಎಪಿಲೆಪ್ಸಿಗೆ ಆಯುರ್ವೇದ ಚಿಕಿತ್ಸೆ... (ಕುಶಲವೇ ಕ್ಷೇಮವೇ)ಮೆದುಳು ನಮ್ಮ ದೇಹದ ಮಹತ್ವಪೂರ್ಣ ಅಂಗ. ಮೆದುಳಿನಲ್ಲಿ ಉಂಟಾಗುವ ವಿದ್ಯುತ್ ತರಂಗಗಳ ಪ್ರವಾಹದಲ್ಲಿ ಒಮ್ಮೆಲೇ ಏರುಪೇರಾಗಿ ವೇಗವಾಗಿ ಬಿಡುಗಡೆಯಾಗುವ ತೀವ್ರಗತಿಯ ವಿದ್ಯುತ್ ತರಂಗಗಳಿಂದಾಗಿ ದೇಹದಲ್ಲಿ ಉಂಟಾಗುವ ಸೆಳೆತವೇ ಮೂರ್ಛೆ ರೋಗ. |
![]() | ಆಸ್ತಮಾ ಸಮಸ್ಯೆಗೆ ಮನೆಮದ್ದುಗಳು... (ಕುಶಲವೇ ಕ್ಷೇಮವೇ)ಇಂದು ಕಲುಷಿತ ಗಾಳಿ ಮತ್ತು ವಾತಾವರಣದಿಂದಾಗಿ ಹಲವಾರು ಉಸಿರಾಟದ ಸಮಸ್ಯೆಗಳು ಕಾಣಿಸಿಕೊಳ್ಳುವುದು ಸಾಮಾನ್ಯವಾಗಿದೆ. |
![]() | ಕಿಡ್ನಿ ಸ್ಟೋನ್ ಅಥವಾ ಮೂತ್ರಕೋಶದಲ್ಲಿ ಕಲ್ಲು ಉಂಟಾಗಲು ಕಾರಣಗಳೇನು? ತಡೆಯುವುದು ಹೇಗೆ? (ಕುಶಲವೇ ಕ್ಷೇಮವೇ)ಇಂದು ನಮ್ಮ ಜೀವನಶೈಲಿಯು ದೈಹಿಕ ಮತ್ತು ಮಾನಸಿಕ ಆರೋಗ್ಯದ ಮೇಲೆ ಹಲವಾರು ಪರಿಣಾಮಗಳನ್ನು ಉಂಟುಮಾಡುತ್ತಿದೆ. |
![]() | Monkeypox: ಲೈಂಗಿಕ ಸಂಪರ್ಕದಿಂದಲೂ ಮಂಕಿಪಾಕ್ಸ್ ಹರಡುತ್ತದೆ!; ಸಂಶೋಧನೆ ಏನು ಹೇಳುತ್ತದೆ?ಮಾರಕ ಕೊರೊನಾ ಸಾಂಕ್ರಾಮಿಕದ ನಂತರ ಇಡೀ ಜಗತ್ತು ಮತ್ತೊಂದು ಸಾಂಕ್ರಾಮಿಕದ ಭೀತಿಯಲ್ಲಿದ್ದು, ಭಾರತವೂ ಸೇರಿದಂತೆ ಹಲವು ದೇಶಗಳಲ್ಲಿ ಕಾಣಿಸಿಕೊಂಡಿರುವ ಮಂಕಿಪಾಕ್ಸ್ ಲೈಂಗಿಕ ಸಂಪರ್ಕದಿಂದಲೂ ಹರಡುತ್ತದೆ ಎಂಬ ಆಘಾತಕಾರಿ ಅಂಶವನ್ನು ಸಂಶೋಧಕರು ಹೊರ ಹಾಕಿದ್ದಾರೆ. |
![]() | ಫಂಗಸ್ ಸೋಂಕು ಲಕ್ಷಣಗಳೇನು? ಪರಿಹಾರ ಹೇಗೆ? ಇಲ್ಲಿದೆ ಮಾಹಿತಿ.. (ಕುಶಲವೇ ಕ್ಷೇಮವೇ)ನಮಗೆ ಅನಾರೋಗ್ಯ ಉಂಟಾಗಲು ಕೇವಲ ಅಹಿತಕರ ಆಹಾರ, ಕಲುಷಿತ ನೀರು ಮತ್ತು ಅಶುದ್ಧ ಗಾಳಿ ಕಾರಣವಲ್ಲ. ಸುತ್ತಮುತ್ತಲಿನ ಪರಿಸರ ಮತ್ತು ದಿನನಿತ್ಯ ಇರುವ ವಾತಾವರಣವೇ ವಿವಿಧ ರೀತಿಯ ಸೋಂಕುಗಳನ್ನು ತಂದೊಡ್ಡಬಹುದು. |
