ದೇಶದಲ್ಲಿ ವ್ಯಾಪಕವಾಗಿ ಹರಡುತ್ತಿರುವ ಡಯಾಬಿಟಿಸ್, ಮುನ್ನೆಚ್ಚರಿಕೆ ಅಗತ್ಯ

ದೇಶದಲ್ಲಿ ಸಕ್ಕರೆ ಕಾಯಿಲೆ ವ್ಯಾಪಕವಾಗಿ ಹರಡುತ್ತಿದೆ. ಆದರೆ, ಪರಿಸ್ಥಿತಿ ನಿಯಂತ್ರಿಸಲು ಕೇಂದ್ರ ಹಾಗೂ ರಾಜ್ಯಸರ್ಕಾರಗಳು ಬದ್ಧವಾಗಿರುವುದು ಉತ್ತಮ ವಿಚಾರವಾಗಿದೆ ಎಂದು ಸಾರ್ವಜನಿಕ ಆರೋಗ್ಯ ತಜ್ಞರು ಹೇಳಿದ್ದಾರೆ.
ಸಾಂದರ್ಭಿಕ ಚಿತ್ರ
ಸಾಂದರ್ಭಿಕ ಚಿತ್ರ
Updated on

ಹೈದ್ರಾಬಾದ್: ದೇಶದಲ್ಲಿ ಸಕ್ಕರೆ ಕಾಯಿಲೆ ವ್ಯಾಪಕವಾಗಿ ಹರಡುತ್ತಿದೆ. ಆದರೆ, ಪರಿಸ್ಥಿತಿ ನಿಯಂತ್ರಿಸಲು ಕೇಂದ್ರ ಹಾಗೂ ರಾಜ್ಯ ಸರ್ಕಾರಗಳು ಬದ್ಧವಾಗಿರುವುದು ಉತ್ತಮ ವಿಚಾರವಾಗಿದೆ ಎಂದು ಸಾರ್ವಜನಿಕ ಆರೋಗ್ಯ ತಜ್ಞರು ಹೇಳಿದ್ದಾರೆ.

ಭಾರತದಲ್ಲಿ ಸುಮಾರು 75 ಮಿಲಿಯನ್ ಸಕ್ಕರೆ ಕಾಯಿಲೆಗೆ ತುತ್ತಾಗಿದ್ದಾರೆ ಎಂದು ಅಂದಾಜಿಸಲಾಗಿದೆ. ಇನ್ನೂ 70 ಮಿಲಿಯನ್ ಜನರು ಸಕ್ಕರೆ ಕಾಯಿಲೆಗೆ ತುತ್ತಾಗುವ ಹಂತದಲ್ಲಿದ್ದಾರೆ. ಶೀಘ್ರದಲ್ಲಿಯೇ ಅವರು ಕೂಡಾ ಸಕ್ಕರೆ ಕಾಯಿಲೆಗೆ ತುತ್ತಾಗಲಿದ್ದಾರೆ.
ನಮ್ಮ ದೇಶದಲ್ಲಿ 150 ಮಿಲಿಯನ್ ಜನರು ಸಕ್ಕರೆ ಕಾಯಿಲೆ ಸಮಸ್ಯೆ ಎದುರಿಸುತ್ತಿದ್ದಾರೆ ಎಂದು  ಸಾರ್ವಜನಿಕ ಆರೋಗ್ಯ ಭಾರತೀಯ ಸಂಸ್ಥೆಯ ನಿರ್ದೇಶಕ  ಜಿವಿಎಸ್  ಮೂರ್ತಿ ಹೇಳಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಈ ವಿಭಾಗದ ಇತರ ಸುದ್ದಿ

No stories found.

X

Advertisement

X
Kannada Prabha
www.kannadaprabha.com