ಮಹಿಳೆಗೆ ಈ ಮುಂಚೆಯೂ ಹೃದಯನಾಳದಲ್ಲಿ ಬ್ಲಾಕೇಜ್ ಕಂಡುಬಂದಿತ್ತು, ಅದಾದ ನಂತರ ಮತ್ತೆ ಬ್ಲಾಕೇಜ್ ಇರುವುದು ಕಂಡುಬಂದಿತ್ತು. ಈ ಶಸ್ತ್ರಚಿಕಿತ್ಸೆ ಯಶಸ್ವಿಯಾಗಿ ನಿರ್ವಹಿಸಲಾಗಿದ್ದು, ಈ ಇತಿಹಾಸ ನಿರ್ಮಾಣ ಸ್ವಾಮಿ ನಾರಾಯಣ ಅಕ್ಷರಧಾಮ ದೇವಾಲಯದ ಪ್ರಮುಖ್ ಸ್ವಾಮಿ ಮಹಾರಾಜರಿಗೆ ಅರ್ಪಿಸುತ್ತೇನೆ ಎಂದು ಡಾ.ಪಟೇಲ್ ತಿಳಿಸಿದ್ದಾರೆ.