ದೇವನಹಳ್ಳಿ ಮತ್ತು ಹೊಸಕೋಟೆಯಲ್ಲಿರುವ ಪೆಟ್ರೋಲ್ ಟ್ಯಾಂಕರ್ ಟರ್ವಿುನಲ್ಗಳಲ್ಲಿ ಮೂಲ ಸೌಕರ್ಯ ಕಲ್ಪಿಸಿಕೊಡಬೇಕೆಂದು ಒತ್ತಾಯಿಸಿ ನೂರಾರು ಚಾಲಕರು, ಕ್ಲೀನರ್ಗಳು, ಟ್ಯಾಂಕರ್ ಗಳನ್ನು ನಿಲ್ಲಿಸಿ ಪ್ರತಿಭಟನೆ ನಡೆಸಿದ್ದರಿಂದ ಬೆಂಗಳೂರಿನಲ್ಲಿ ಪೆಟ್ರೋಲ್ ಹಾಗೂ ಡೀಸೆಲ್ ಪೂರೈಕೆಯಲ್ಲಿ ಭಾರಿ ವ್ಯತ್ಯಯವಾಗಿ, ವಾಹನ ಸವಾರರಿಗೆ ಪರದಾಡುವಂತಾಗಿತ್ತು.