ಮಾರ್ಚ್ 31ರಂದು XXVIII ಹೆಚ್ಚುವರಿ ನಗರ ಸಿವಿಲ್ ಮತ್ತು ಸೆಷನ್ಸ್ ನ್ಯಾಯಾಧೀಶ ಬಿ ವೆಂಕಟೇಶ್ ಅವರು ಪ್ರಕರಣ ಎಲ್ಲಾ ಆರೋಪಿಗಳ ನಿರೀಕ್ಷಣಾ ಜಾಮೀನು ಅರ್ಜಿಯನ್ನು ವಜಾಗೊಳಿಸಿದ್ದರು. ಈ 12 ಅಧಿಕಾರಿಗಳು ಆರೋಪವನ್ನು ತಳ್ಳಿ ಹಾಕಿದ್ದು, ನಾವು ನೀಡಿರುವ ಮೂಲ ದಾಖಲೆಗಳನ್ನು ನೀಡಿದ್ದೇವೆ. ಆದರೆ, ಅದನ್ನು ಯಾರೋ ಬದಲಾಯಿಸಿದ್ದಾರೆ ಎಂದು ಹೇಳಿದ್ದಾರೆ.