ಪಿಯುಸಿ ರಸಾಯನಶಾಸ್ತ್ರ ವಿಷಯದ ಮರುಪರೀಕ್ಷೆ ನಡೆಸದಂತೆ ಸರ್ಕಾರ ಮತ್ತು ಪದವಿ ಪೂರ್ವ ಶಿಕ್ಷಣ ಇಲಾಖೆಗೆ ನಿರ್ದೇಶಿಸಬೇಕು ಎಂದು ಕೋರಿ ಬಿ.ಎಚ್ ಚಂದ್ರಶೇಖರ್ ಸೇರಿ ಮೂವರು ಸಲ್ಲಿಸಿದ್ದರು. ಅರ್ಜಿಯ ವಿಚಾರಣೆ ನಡೆಸಿದ ಹೈಕೋರ್ಟ್ ವಿಭಾಗೀಯ ಪೀಠ, ರಸಾಯನಶಾಸ್ತ್ರ ವಿಷಯದ ಮರು ಪರೀಕ್ಷೆಗೆ ತಡೆ ನೀಡಲು ನಿರಾಕರಿಸಿದೆ.