ಹೊಸೂರು ರಸ್ತೆ, ಮೈಸೂರು ರಸ್ತೆ, ತುಮಕೂರು ರಸ್ತೆ, ಸರ್ಜಾಪುರ ರಸ್ತೆ ಸುತ್ತಮುತ್ತಲಲ್ಲಿ ಹೆಚ್ಚಿನ ಮಟ್ಟದಲ್ಲಿ ಪೊಲೀಸರು ನಿಯೋಜಿಸಲಾಗಿದೆ. ಇಂದು ಬೆಳಗ್ಗಿನಿಂದ ಕೋಡಿ ಚಿಕ್ಕನಹಳ್ಳಿಯಲ್ಲಿ, ಜಾಲಹಳ್ಳಿ ಕ್ರಾಸ್ ಬಳಿ ಕಾರ್ಮಿಕರು ಪ್ರತಿಭಟನೆ ನಡೆಸುತ್ತಿದ್ದಾರೆ. ಸರ್ಜಾಪುರ ರಸ್ತೆಯ ಬೆಳ್ಳಂದೂರು ಗೇಟ್ ಬಳಿ ಪ್ರತಿಭಟನಾನಿರತರಿಂದ ಕಲ್ಲು ತೂರಾಟ ನಡೆದಿದೆ. ಈ ವೇಳೆ ಇಬ್ಬರು ಕಾರ್ಮಿಕರು ಗಾಯಗೊಂಡಿದ್ದಾರೆ,