ಬೆಳಗಾವಿ: ಆ್ಯಂಬುಲೆನ್ಸ್-ಟಾಟಾ ಏಸ್ ನಡುವೆ ಡಿಕ್ಕಿ: ನಾಲ್ವರ ದುರ್ಮರಣ

ಇಲ್ಲಿನ ಮೇಕಲಮರಡಿ ಕ್ರಾಸ್ ಬಳಿ ಆ್ಯಂಬುಲೆನ್ಸ್ ಟಾಟಾ ಏಸ್ ನಡುವೆ ಸಂಭವಿಸಿದ ಭೀಕರ ಅಪಘಾತದಲ್ಲಿ ನಾಲ್ವರು ದಾರುಣವಾಗಿ ಸಾವನ್ನಪ್ಪಿದ್ದಾರೆ...
ಅಪಘಾತ
ಅಪಘಾತ
Updated on

ಬೆಳಗಾವಿ: ಇಲ್ಲಿನ ಮೇಕಲಮರಡಿ ಕ್ರಾಸ್ ಬಳಿ ಆ್ಯಂಬುಲೆನ್ಸ್ ಟಾಟಾ ಏಸ್ ನಡುವೆ ಸಂಭವಿಸಿದ ಭೀಕರ ಅಪಘಾತದಲ್ಲಿ ನಾಲ್ವರು ದಾರುಣವಾಗಿ ಸಾವನ್ನಪ್ಪಿದ್ದಾರೆ.

ಬೆಳಗಾವಿ ಜಿಲ್ಲೆಯ ಬೈಲಹೊಂಗಲ ತಾಲೂಕಿನ ಮೇಕಲಮರಡಿ ಬಳಿ ಈ ಅವಘಾತ ಸಂಭವಿಸಿದೆ.

ಮೃತರನ್ನು ಆ್ಯಂಬುಲೆನ್ಸ್ ಚಾಲಕ ಮಹದೇವ ನ್ಯಾಮಗೌಡರ್(50), ರೋಗಿ ಕಮಲವ್ವ, ದತ್ತಪ್ಪ ಗುಗ್ರಿ ಮತ್ತು ನಾಗೇಶ್ ಎಂದು ಗುರುತಿಸಲಾಗಿದೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಈ ವಿಭಾಗದ ಇತರ ಸುದ್ದಿ

No stories found.

X

Advertisement

X
Kannada Prabha
www.kannadaprabha.com