ಬೆಳಗಾವಿ: ಆ್ಯಂಬುಲೆನ್ಸ್-ಟಾಟಾ ಏಸ್ ನಡುವೆ ಡಿಕ್ಕಿ: ನಾಲ್ವರ ದುರ್ಮರಣ

ಇಲ್ಲಿನ ಮೇಕಲಮರಡಿ ಕ್ರಾಸ್ ಬಳಿ ಆ್ಯಂಬುಲೆನ್ಸ್ ಟಾಟಾ ಏಸ್ ನಡುವೆ ಸಂಭವಿಸಿದ ಭೀಕರ ಅಪಘಾತದಲ್ಲಿ ನಾಲ್ವರು ದಾರುಣವಾಗಿ ಸಾವನ್ನಪ್ಪಿದ್ದಾರೆ...
ಅಪಘಾತ
ಅಪಘಾತ

ಬೆಳಗಾವಿ: ಇಲ್ಲಿನ ಮೇಕಲಮರಡಿ ಕ್ರಾಸ್ ಬಳಿ ಆ್ಯಂಬುಲೆನ್ಸ್ ಟಾಟಾ ಏಸ್ ನಡುವೆ ಸಂಭವಿಸಿದ ಭೀಕರ ಅಪಘಾತದಲ್ಲಿ ನಾಲ್ವರು ದಾರುಣವಾಗಿ ಸಾವನ್ನಪ್ಪಿದ್ದಾರೆ.

ಬೆಳಗಾವಿ ಜಿಲ್ಲೆಯ ಬೈಲಹೊಂಗಲ ತಾಲೂಕಿನ ಮೇಕಲಮರಡಿ ಬಳಿ ಈ ಅವಘಾತ ಸಂಭವಿಸಿದೆ.

ಮೃತರನ್ನು ಆ್ಯಂಬುಲೆನ್ಸ್ ಚಾಲಕ ಮಹದೇವ ನ್ಯಾಮಗೌಡರ್(50), ರೋಗಿ ಕಮಲವ್ವ, ದತ್ತಪ್ಪ ಗುಗ್ರಿ ಮತ್ತು ನಾಗೇಶ್ ಎಂದು ಗುರುತಿಸಲಾಗಿದೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com