ಪ್ರತಿಭಟನೆಯನ್ನು ತಪ್ಪಿಸಲು ಶೇಷಾದ್ರಿಪುರಂನಲ್ಲಿರುವ ಎಬಿವಿಪಿ ಕಚೇರಿಯಲ್ಲಿ ಪೊಲೀಸ್ ಕಾವಲು ಇದೆ.ಈ ಬಗ್ಗೆ ಮಾಧ್ಯಮಕ್ಕೆ ಮಾಹಿತಿ ನೀಡಿದ ಎಬಿವಿಪಿ ಕಾರ್ಯಕರ್ತ ಸಂತೋಷ್ ರೆಡ್ಡಿ, ನಮ್ಮ ಹೋರಾಟ ಪೊಲೀಸರ ವಿರುದ್ಧವಲ್ಲ. ದೇಶ ದ್ರೋಹಿಗಳ ವಿರುದ್ಧ ಪ್ರತಿಭಟನೆ ಮಾಡುತ್ತಿದ್ದು ಅವರ ವಿರುದ್ಧ ಕ್ರಮ ತೆಗೆದುಕೊಳ್ಳುವಂತೆ ಒತ್ತಾಯಿಸುತ್ತಿದ್ದೇವೆ. ನಮ್ಮ ಹೋರಾಟ ನಿಲ್ಲುವುದಿಲ್ಲ ಎಂದರು.