ಈ ಬಗ್ಗೆ ನ್ಯೂ ಇಂಡಿಯನ್ ಎಕ್ಸ್ ಪ್ರೆಸ್ ಪತ್ರಿಕೆ ಜೊತೆ ಮಾತನಾಡಿದ ರಾಮನಗರದ ಅರಣ್ಯ ಸಹಾಯಕ ಸಂರಕ್ಷಣಾಧಿಕಾರಿ ಮಂಜುನಾಥ್, ಆನೆಗಳನ್ನು ಗುರುತು ಹಿಡಿಯಲಾಗಿದ್ದು ಕಾರ್ಯಾಚರಣೆ ನಿನ್ನೆ ಬೆಳಗ್ಗೆ 7 ಗಂಟೆಗೆ ನೆಲಮಂಗಲ ಸುತ್ತಮುತ್ತ ಅರಣ್ಯ ಪ್ರದೇಶದಲ್ಲಿ ಆರಂಭವಾಗಿದೆ. ಯಾವಾಗ ಆನೆಗಳನ್ನು ಹಿಡಿಯುತ್ತಾರೆ ಎಂದು ಹೇಳುವುದು ಕಷ್ಟ ಎನ್ನುತ್ತಾರೆ.