ಒಂದು ವರ್ಷಗಳ ಹಿಂದೆ ದೀಪುಗೆ ಮದುವೆಯಾಗಿತ್ತು. ಕಳೆದ ಕೆಲವು ದಿನಗಳಿಂದ ದೀಪು ಕೆಲಸಕ್ಕೆ ತೆರಳಿದ ನಂತರ ಶರತ್ ತನಗೆ ಪೀಡಿಸುತ್ತಿದ್ದ ಎಂದು ಪತ್ನಿ ಪತಿಗೆ ಹೇಳಿದ್ದಾಳೆ. ಈ ಸಂಬಂಧ ದೀಪು ಶರತ್ ಗೆ ತನ್ನ ಪತ್ನಿಯಿಂದ ದೂರವಿರುವಂತೆ ಎಚ್ಚರಿಕೆ ಸಹ ನೀಡಿದ್ದ ಎನ್ನಲಾಗಿದೆ. ಆದರೂ ಸ್ನೇಹಿತನ ಪತ್ನಿಗೆ ಪೀಡಿಸುವುದನ್ನು ಶರತ್ ನಿಲ್ಲಿಸಿರಲಿಲ್ಲ. ಹೀಗಾಗಿ ದೀಪು ಕೊಲೆಮಾಡಿರುವುದಾಗಿ ಪೊಲೀಸರು ತಿಳಿಸಿದ್ದಾರೆ.