ಬೆಂಗಳೂರು: ಮಹಿಳೆಯರ ಚಿನ್ನದ ಸರಗಳನ್ನು ಕಸಿದು ಪರಾರಿಯಾಗುತ್ತಿದ್ದ ಇರಾನಿಗ್ಯಾಂಗ್ ನ ಮತ್ತಿಬ್ಬರನ್ನು ಕೇಂದ್ರ ಅಪರಾಧ ವಿಭಾಗ(ಸಿಸಿಬಿ) ಪೊಲೀಸರು ಬಂಧಿಸಿದ್ದಾರೆ..ಆಂಧ್ರದ ಚಿತ್ತೂರು ಜಿಲ್ಲೆಯ ಕಲ್ಲಿಕೇರಿಯ ಜಬಿವುಲ್ಲಾ(27), ಮಹಮ್ಮೋದ್ ಅಲಿ(19) ಬಂಧಿತ ಆರೋಪಿಗಳು. ಆರೋಪಿಗಳಿಂದ 421 ಗ್ರಾಂ ಚಿನ್ನಾಭರಣಗಳನ್ನು ವಶಪಡಿಸಿಕೊಳ್ಳಲಾಗಿದ್ದು, 10 ಸರಗಳವು ಪ್ರಕರಣಗಳನ್ನು ಪತ್ತೆ ಹಚ್ಚಲಾಗಿದೆ. .ಈ ಗ್ಯಾಂಗ್ ನಗರದ ವಿವಿದೆಡೆ ಸಂಚರಿಸಿ ಒಂಟಿ ಮಹಿಳೆಯರ ಚಿನ್ನದ ಸರಗಳನ್ನು ಕಸಿದು ಪರಾರಿಯಾಗುತ್ತಿದ್ದರು. .KannadaPrabha News app ಡೌನ್ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ
ಬೆಂಗಳೂರು: ಮಹಿಳೆಯರ ಚಿನ್ನದ ಸರಗಳನ್ನು ಕಸಿದು ಪರಾರಿಯಾಗುತ್ತಿದ್ದ ಇರಾನಿಗ್ಯಾಂಗ್ ನ ಮತ್ತಿಬ್ಬರನ್ನು ಕೇಂದ್ರ ಅಪರಾಧ ವಿಭಾಗ(ಸಿಸಿಬಿ) ಪೊಲೀಸರು ಬಂಧಿಸಿದ್ದಾರೆ..ಆಂಧ್ರದ ಚಿತ್ತೂರು ಜಿಲ್ಲೆಯ ಕಲ್ಲಿಕೇರಿಯ ಜಬಿವುಲ್ಲಾ(27), ಮಹಮ್ಮೋದ್ ಅಲಿ(19) ಬಂಧಿತ ಆರೋಪಿಗಳು. ಆರೋಪಿಗಳಿಂದ 421 ಗ್ರಾಂ ಚಿನ್ನಾಭರಣಗಳನ್ನು ವಶಪಡಿಸಿಕೊಳ್ಳಲಾಗಿದ್ದು, 10 ಸರಗಳವು ಪ್ರಕರಣಗಳನ್ನು ಪತ್ತೆ ಹಚ್ಚಲಾಗಿದೆ. .ಈ ಗ್ಯಾಂಗ್ ನಗರದ ವಿವಿದೆಡೆ ಸಂಚರಿಸಿ ಒಂಟಿ ಮಹಿಳೆಯರ ಚಿನ್ನದ ಸರಗಳನ್ನು ಕಸಿದು ಪರಾರಿಯಾಗುತ್ತಿದ್ದರು. .KannadaPrabha News app ಡೌನ್ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ