ಇನ್ನು ಪ್ರಕರಣದಲ್ಲಿ ಸರ್ಕಾರಕ್ಕೆ ಯಾರನ್ನೂ ರಕ್ಷಿಸುವ ಉದ್ದೇಶವಿಲ್ಲ ಸಚಿವ ಸೀತಾರಾಂ ಅವರು, ಕಾನೂನು ಪ್ರಕಾರವೇ ಎಲ್ಲಾ ರೀತಿಯ ಕ್ರಮ ಕೈಗೊಳ್ಳಲಾಗಿದೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಪ್ರಕರಣವನ್ನು ಈಗಾಗಲೇ ಸಿಐಡಿ ತನಿಖೆಗೆ ಒಪ್ಪಿಸಿದ್ದಾರೆ. ಆದರೆ ಪ್ರಕರಣದ ಬಳಿಕ ಹಲವಾರು ಬೆಳವಣಿಗೆಗಳು ನಡೆಯುತ್ತಿವೆ. ಕೊಡಗಿನ ಪುತ್ರರು ವೀರರು. ಅವರನ್ನು ರಾಜಕೀಯವಾಗಿ ಬಳಸಿಕೊಳ್ಳಬೇಡಿ ಎಂದು ಪ್ರತಿಪಕ್ಷಗಳ ವಿರುದ್ಧ ವಾಗ್ದಾಳಿ ನಡೆಸಿದರು.