ತಮ್ಮ ತಂದೆಯ ಆತ್ಮಹತ್ಯೆಗೆ ಪ್ರಚೋದನೆ ನೀಡಿದ ಆರೋಪದ ಮೇಲೆ ಈ ಮೂವರು ವಿರುದ್ಧ ಎಫ್ಐಆರ್ ದಾಖಲಿಸುವಂತೆ ಪೊಲೀಸರಿಗೆ ಸೂಚಿಸಬೇಕು ಎಂದು ಕೋರಿ ಗಣಪತಿ ಅವರ ಪುತ್ರ ನೇಹಾಲ್ ಅವರು ಸಲ್ಲಿಸಿದ್ದ ಅರ್ಜಿಯ ವಿಚಾರಣೆ ನಡೆಸಿದ ಮಡಿಕೇರಿ ಹೆಚ್ಚುವರಿ ಜೆಎಂಎಫ್ ಸಿ ಕೋರ್ಟ್ ನ್ಯಾಯಾಧೀಶೆ ಅನ್ನಪೂರ್ಣೇಶ್ವರಿ ಅವರು, ಆರೋಪಿಗಳ ವಿರುದ್ಧ ಎಫ್ಐಆರ್ ದಾಖಲಿಸುವಂತೆ ಮಡಿಕೇರಿ ನಗರ ಠಾಣೆ ಪೊಲೀಸರಿಗೆ ಸೂಚಿಸಿದ್ದಾರೆ.