ವಿಜಯಾ ಅವರಿಗೆ ಇತ್ತೀಚಿಗೆ ಕಿಮ್ಸ್ ಆಡಳಿತ ಅಧಿಕಾರಿಯಾಗಿ ವರ್ಗಾವಣೆಯಾಗಿತ್ತು. ಆದರೆ ಅದಕ್ಕೆ ಕೆಎಟಿಯಿಂದ ತಡೆ ತಂದು, ಎಸಿಯಾಗಿಯೇ ಮುಂದುವರೆದಿದ್ದರು. ಆದರೆ ಇದನ್ನು ವಿರೋಧಿಸಿ ಮತ್ತು ಜಿಲ್ಲೆಯಲ್ಲಿ ನಡೆಯುತ್ತಿರುವ ಅಕ್ರಮ ಮರಳುಗಾರಿಕೆ ಸೇರಿದಂತೆ ಹಲವಾರು ವಿಚಾರಗಳಲ್ಲಿ ವಿಜಯಾ ವಿರುದ್ದ ಪ್ರತಿಭಟನೆಗಳು ನಡೆದಿದ್ದವು.