ಸಚಿವ ಸ್ಥಾನ ಸಿಗದಕ್ಕೆ ಅತೃಪ್ತಿ: ರಾಜೀನಾಮೆಗೆ 8 ಶಾಸಕರ ನಿರ್ಧಾರ

ಮುಖ್ಯಮಂತ್ರಿ ಸಿದ್ದರಾಮಯ್ಯ ನೂತನ ಸಂಪುಟದಲ್ಲಿ ಸಚಿವ ಸ್ಥಾನ ಸಿಗದಕ್ಕೆ ಅತೃಪ್ತಿಗೊಂಡಿರುವ ಬೆಂಗಳೂರಿನ 8 ಶಾಸಕರು ತಮ್ಮ ಸ್ಥಾನಕ್ಕೆ ರಾಜಿನಾಮೆ ನೀಡಲು ತೀರ್ಮಾನಿಸಿದ್ದಾರೆ...
ಅತೃಪ್ತಿ ಶಾಸಕರು
ಅತೃಪ್ತಿ ಶಾಸಕರು
Updated on

ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ನೂತನ ಸಂಪುಟದಲ್ಲಿ ಸಚಿವ ಸ್ಥಾನ ಸಿಗದಕ್ಕೆ ಅತೃಪ್ತಿಗೊಂಡಿರುವ ಬೆಂಗಳೂರಿನ 8 ಶಾಸಕರು ತಮ್ಮ ಸ್ಥಾನಕ್ಕೆ ರಾಜಿನಾಮೆ ನೀಡಲು ತೀರ್ಮಾನಿಸಿದ್ದಾರೆ.

ಶಾಸಕ ಸ್ಥಾನ ಸಿಗದಕ್ಕೆ ಅತೃಪ್ತಿಗೊಂಡಿರುವ ಬೆಂಗಳೂರು ಶಾಸಕರಾದ ಯಶವಂತಪುರ ಶಾಸಕ ಎಸ್.ಟಿ ಸೋಮಶೇಖರ್, ಕೃಷ್ಣರಾಜಪುರ ಶಾಸಕ ಭೈರತಿ ಬಸವರಾಜ್, ರಾಜರಾಜೇಶ್ವರಿನಗರ ಶಾಸಕ ಮುನಿರತ್ನ, ಆರ್.ವಿ ದೇವರಾಜ್, ಎಂ ಕೃಷ್ಣಪ್ಪ, ಪ್ರಿಯಾಕೃಷ್ಣ, ಸೇರಿ 8 ಶಾಸಕರು ರಾಜಿನಾಮೆ ನೀಡಲು ನಿರ್ಧರಿಸಿದ್ದಾರೆ ಎನ್ನಲಾಗಿದೆ.

ಕಾಂಗ್ರೆಸ್ ನಲ್ಲಿ ಸದ್ಯ ಅಸಮಾಧಾನದ ಹೊಗೆಯಾಡುತ್ತಿದ್ದು, ಅತೃಪ್ತ ಶಾಸಕರ ಮನವೊಲಿಸುವ ಕೆಲಸ ಸಿದ್ದರಾಮಯ್ಯನವರ ಮೇಲಿದೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಈ ವಿಭಾಗದ ಇತರ ಸುದ್ದಿ

No stories found.

X

Advertisement

X
Kannada Prabha
www.kannadaprabha.com