ಹುಚ್ಚುನಾಯಿ ಅಟ್ಟಹಾಸ: 25 ಮಂದಿಗೆ ಗಾಯ

ಹುಚ್ಚುನಾಯಿ ದಾಳಿಯಿಂದ ಮಕ್ಕಳು. ಮಹಿಳೆಯರು ಸೇರಿ ಸುಮಾರು 25 ಮಂದಿ ಗಾಯಗೊಂಡಿರುವ ಘಟನೆ ಮಂಡ್ಯ ಜಿಲ್ಲೆಯ ಅಗ್ರಹಾರ ಬಾಚಹಳ್ಳಿಯಲ್ಲಿ ನಡೆದಿದೆ. ...
ಸಾಂದರ್ಭಿಕ ಚಿತ್ರ
ಸಾಂದರ್ಭಿಕ ಚಿತ್ರ
Updated on

ಮಂಡ್ಯ:  ಹುಚ್ಚುನಾಯಿ ದಾಳಿಯಿಂದ ಮಕ್ಕಳು. ಮಹಿಳೆಯರು ಸೇರಿ ಸುಮಾರು 25 ಮಂದಿ ಗಾಯಗೊಂಡಿರುವ ಘಟನೆ ಮಂಡ್ಯ ಜಿಲ್ಲೆಯ ಅಗ್ರಹಾರ ಬಾಚಹಳ್ಳಿಯಲ್ಲಿ ನಡೆದಿದೆ.

ಕೇವಲ ಮನುಷ್ಯರ ಮೇಲೆ ಮಾತ್ರವಲ್ಲದೇ ದನ ಕುರಿಗಳನ್ನು ಈ ಹುಚ್ಚು ನಾಯಿ ಕಚ್ಚಿ ಗಾಯಗೊಳಿಸಿದೆ. ಹುಚ್ಚು ನಾಯಿಯ ಹಾವಳಿಯಿಂದ ಗ್ರಾಮದಲ್ಲಿ ಭಯಭೀತ ವಾತಾವರಣ ನಿರ್ಮಾಣವಾಗಿದೆ.

ಹುಚ್ಚುನಾಯಿ ಕಡಿತಕ್ಕೊಳಗಾದವರಿಗೆ ತಾಲೂಕು ಆಸ್ಪತ್ರೆ ಮತ್ತು ಮೈಸೂರಿನ  ಸರ್ಕಾರಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಕೊಡಿಸಲಾಗುತ್ತಿದೆ. ಕೆ.ಆರ್ ಪೇಟೆ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಈ ವಿಭಾಗದ ಇತರ ಸುದ್ದಿ

No stories found.

X

Advertisement

X
Kannada Prabha
www.kannadaprabha.com