ಇಂದು ಮಧ್ಯಾಹ್ನ ಇಂಡಿಯನ್ ಆಯಿಲ್ ಪೆಟ್ರೋಲ್ ಬಂಕ್ ಮೇಲ್ವಿಚಾರಕ ವಿಶ್ವ ಎಂಬುವವರು 9 ಲಕ್ಷ ರುಪಾಯಿನ್ನು ಹಣವನ್ನು ಬ್ಯಾಂಕ್ ಗೆ ಕಟ್ಟಲು ಹೋಂಡಾ ಆಕ್ಟಿವಾದಲ್ಲಿ ತೆರಳುತ್ತಿದ್ದ ಸಂದರ್ಭದಲ್ಲಿ ಎರಡು ಪಲ್ಸರ್ ಬೈಕ್ ನಲ್ಲಿ ಬಂದ ನಾಲ್ವರು ದುಷ್ಕರ್ಮಿಗಳು ಕಣ್ಣಿಗೆ ಖಾರದಪುಡಿ ಎರಚಿ ಹಣದ ಬ್ಯಾಕ್ ಕಿತ್ತುಕೊಂಡು ಪರಾರಿಯಾಗಿದ್ದಾರೆ.