ಅಲ್ಪಸಂಖ್ಯಾತ ಆಯೋಗದ ಅಧ್ಯಕ್ಷರಾಗಿದ್ದ ವೇಳೆ ಅನ್ವರ್ ಮಾಣಿಪ್ಪಾಡಿ ನೀಡಿದ್ದ ವಕ್ಫ್ ಆಶ್ತಿ ಕಬಳಿಕೆ ಪ್ರಕರಣದ ವರದಿ ಪರಿಶೀಲನೆ ನಡೆಸುವಂತೆ ಹಿಂದಿನ ಬಿಜೆಪಿ ಸರ್ಕಾರ ಮಾಡಿದ್ದ ಶಿಫಾರಸ್ಸಿನಂತ ಉಪ ಲೋಕಾಯುಕ್ತರು ವರದಿ ಪರಿಶೀಲಿಸಿ ತನಿಖೆ ಪೂರ್ಣಗೊಳಿಸಿದ್ದರು. ಇದರ 17 ಪುಟಗಳ ವರದಿಯನ್ನು ಲೋಕಾಯುಕ್ತವು ಮಾರ್ಚ್ 28ರಂದು ಸರ್ಕಾರದ ಮುಖ್ಯ ಕಾರ್ಯದರ್ಶಿಗೆ ಸಲ್ಲಿಸಲಾಗಿತ್ತು.