ಉತ್ತರ ಪತ್ರಿಕೆಯ ಪ್ರತಿಯನ್ನು ಎಲ್ಲಾ ಪ್ರೌಢಶಾಲೆಗಳಿಗೆ ಕಳುಹಿಸಿ ಎಂದು ಕೋರಿದ್ದಾನೆ. ವಿದ್ಯಾರ್ಥಿಯ ಮನವಿಯನ್ನು ನೋಡಿದ ಸಚಿವ ಕಿಮ್ಮನೆ ರತ್ನಾಕರ್ ವಿದ್ಯಾರ್ಥಿಗೆ ಕರೆ ಮಾಡಿ, ಸಂದೇಶದ ಮೂಲಕ ಬಂದ ಮನವಿಯನ್ನು ನಾನು ನೋಡಿದ್ದೇನೆ. ಈ ಕುರಿತು ಮುಂದಿನ ದಿನಗಳಲ್ಲಿ ಚರ್ಚಿಸಿ ನಿರ್ಧರಿಸಲಾಗುತ್ತದೆ ಎಂದು ತಿಳಿಸಿದ್ದಾರೆ.